ಮಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಲಿದ್ದು, ಮಲ್ಲಿಕಟ್ಟೆ ಸಮೀಪ ನಿರ್ಮಾಣಗೊಂಡಿರುವ ಮೊದಲ ಸ್ಟಾರ್ಟ್ಅಪ್ ಇನ್ಕ್ಯುಬೇಶನ್ ಸೆಂಟರ್ನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ರಕ್ಷಣಾ ಸಚಿವೆಯಾಗಿ ನಿರ್ಮಲಾ ಅವರು ಇದೇ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿದ್ದಾರೆ.
ಮಲ್ಲಿಕಟ್ಟೆಯ ಎಂಸಿಸಿ ಬಿಲ್ಡಿಂಗ್ನಲ್ಲಿ 6 ಸಾವಿರ ಚದರ ಅಡಿಯಲ್ಲಿ ರೂ.1.8 ಕೋಟಿ ವೆಚ್ಚದಲ್ಲಿ ಸೆಂಟರ್ ಸ್ಥಾಪಿಸಲಾಗಿದೆ. ಮೂಲಸೌಕರ್ಯ, ಜಾಗಕ್ಕಾಗಿ ಎದುರು ನೋಡುತ್ತಿರುವ ಯಾವುದೇ ಸ್ಟಾರ್ಟ್ಅಪ್ಗಳಿಗೆ ಇದು ಅಗತ್ಯ ನೆರವುಗಳನ್ನು ನೀಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.