ನವದೆಹಲಿ: ದೇಶದ 115 ಅತೀ ಹಿಂದುಳಿದ ಜಿಲ್ಲೆಗಳಲ್ಲಿ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಅಧಿಕಾರಗಳೊಂದಿಗೆ ಪ್ರಧಾನಿ ನರೇಂದ್ರ ಇಂದು ಸಂಜೆ ಸಭೆ ನಡೆಸಲಿದ್ದಾರೆ.
2022ರ ವೇಳೆಗೆ ಈ ಜಿಲ್ಲೆಗಳನ್ನು ಅಭಿವೃದ್ಧಿಪಡಿಸಲು ಸಭೆಯಲ್ಲಿ ಅಜೆಂಡಾ ರೂಪಿಸುವ ನಿರೀಕ್ಷೆ ಇದೆ. ನೀತಿ ಆಯೋಗದ ಸದಸ್ಯರುಗಳೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಕೇಂದ್ರ ಮತ್ತು ಸರ್ಕಾರದ ನಡುವೆ ಸಂಯೋಜನೆ ಸ್ಥಾಪಿಸಲು ಸರ್ಕಾರ ಒಟ್ಟು 115 ಹಿರಿಯ ಅಧಿಕಾರಿಗಳನ್ನು ಪ್ರಭಾರಿ ಅಧಿಕಾರಿಗಳನ್ನಾಗಿ ನಿಯೋಜನೆಗೊಳಿಸಿದೆ, ಅಲ್ಲದೇ ಆಯಾ ಜಿಲ್ಲೆಗಳ ಸಾಮಾಜಿಕ-ಆರ್ಥಿಕ ಸ್ಥಿತಿಗತಿಗಳನ್ನು ಸುಧಾರಿಸಲು ಕ್ರಮಕೈಗೊಳ್ಳುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳಿಗೆ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.