ಅರ್ಗತಲಾ: ತ್ರಿಪುರದಲ್ಲಿ ನೂತನ ಸರ್ಕಾರ ರಚಿಸುವ ಕುರಿತು ಇಂದು ಬಿಜೆಪಿ ಮೈತ್ರಿಕೂಟದ ಶಾಸಕರು ಸಭೆ ನಡೆಸಲಿದ್ದಾರೆ. ಕೇಂದ್ರದ ವೀಕ್ಷಕರ ಸಮ್ಮುಖದಲ್ಲಿ ಬಿಜೆಪಿ ಮತ್ತು ಐಪಿಎಫ್ಟಿ ಶಾಸಕರು ಸಭೆ ನಡೆಸಲಿದ್ದಾರೆ.
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಜೌಲ್ ಒರಾಮ್ ಈ ಸಭೆಯ ವೀಕ್ಷಕರಾಗಿ ಆಗಮಿಸಲಿದ್ದಾರೆ. ಸರ್ಕಾರದ ರಚನೆ ಕುರಿತು ನೂತನ ಶಾಸಕರ ಸಭೆ ನಡೆಸಲಾಗುವುದು ಎಂದು ಬಿಜೆಪಿಯ ರಾಜ್ಯಾಧ್ಯಕ ಬಿಪ್ಲಬ್ ದೇಬ್ ತಿಳಿಸಿದ್ದಾರೆ.
60 ಸದಸ್ಯಬಲದ ತ್ರಿಪುರ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ 35 ಮತ್ತು ಐಪಿಎಫ್ಟಿಯ 8 ಶಾಸಕರು ಆಯ್ಕೆಯಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.