News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 16th December 2025


×
Home About Us Advertise With s Contact Us

ವೆಂಡಿ ಡೊನಿಗರ್ ಅಪಲಾಪಕ್ಕೆ ಕೊನೆಯೇ ಇಲ್ಲ

ಹಿಂದುತ್ವ , ಹಿಂದು ದೇವ-ದೇವತೆಗಳು, ಹಿಂದು ಧರ್ಮಗಳ ಮೇಲಾದಷ್ಟು ಅವ್ಯಾಹತ ಆಕ್ರಮಣ, ಟೀಕೆ, ನಿಂದನೆ, ಭರ್ತ್ಸನೆಗಳು ಜಗತ್ತಿನ ಇನ್ನಾವುದೇ ಧರ್ಮದ ಮೇಲೂ ಖಂಡಿತ ಆಗಿರಲಿಕ್ಕಿಲ್ಲ. ಈಗಲೂ ಈ ಅಪಸವ್ಯ ಮುಂದುವರಿಯುತ್ತಲೇ ಇದೆ. ಸ್ವಯಂಘೋಷಿತ ಬುದ್ಧಿಜೀವಿಗಳೆನಿಸಿಕೊಂಡ ಕೆಲವು ಎಡಪಂಥೀಯ ವಿಚಾರವಾದಿಗಳು ಆಗಾಗ, ಬೇರೆ...

Read More

ಅನುಕೂಲಸಿಂಧು ರಾಜಕಾರಣದ್ದೇ ಪಾರುಪತ್ಯ!

ಚುನಾವಣೆಗಳು ಸಮೀಪಿಸಿದಾಗಲೆಲ್ಲ ಶತ್ರುಗಳು ಮಿತ್ರರಾಗುತ್ತಾರೆ. ಮಿತ್ರರು ಶತ್ರುಗಳಾಗುತ್ತಾರೆ. ಇದುವರೆಗೆ ಕೋಮುವಾದಿಗಳು ಎನಿಸಿಕೊಂಡವರು ಒಮ್ಮೆಲೆ ಸೆಕ್ಯುಲರ್ ಆಗುತ್ತಾರೆ. ಸೆಕ್ಯುಲರ್ ಎನಿಸಿಕೊಂಡವರು ಕೋಮುವಾದಿಗಳಾಗುವ ವಿದ್ಯಮಾನವೂ ನಡೆಯುತ್ತದೆ. ನಾವೆಲ್ಲ ಒಂದು, ಒಂದಾಗಿ ರಾಷ್ಟ್ರಹಿತ ಸಾಧಿಸಬೇಕು ಎಂದು ಅದುವರೆಗೆ ವೇದಿಕೆಗಳ ಮೇಲಿನಿಂದ ಪುಂಖಾನುಪುಂಖವಾಗಿ ಕರೆಕೊಟ್ಟ ನಾಯಕರೇ ಚುನಾವಣೆ...

Read More

ಅಡಿಗಲ್ಲಾಗುವವರಿಗೆ ಗೋಪುರದ ಗೀಳೇಕೆ?

ಇನ್ನು ಎರಡೂವರೆ ತಿಂಗಳು ದೇಶಕ್ಕೆ ಚುನಾವಣಾ ಜ್ವರ. ಮುಂದಿನ ಮೇ 16 ರಂದು ಹೊಸ ಸರ್ಕಾರದ ನೊಗಕ್ಕೆ ಯಾರು ಹೆಗಲು ಕೊಡುತ್ತಾರೆ ಎಂಬುದು ಗೊತ್ತಾಗುವವರೆಗೆ ಈ ಜ್ವರಕ್ಕೆ ಪರಿಹಾರವಿಲ್ಲ. ಅದಾದ ಬಳಿಕ ಹೊಸ ಸರ್ಕಾರ ರಚನೆಯ ಇನ್ನೊಂದು ಕಸರತ್ತು ಆರಂಭ. ಯಾವುದೇ...

Read More

Recent News

Back To Top