Date : Tuesday, 07-11-2017
ಭಾರತವನ್ನಾಳುತ್ತಿದ್ದ ಬ್ರಿಟಿಷ್ ಸರ್ಕಾರವನ್ನು ನಡುಗಿಸಿದ ಹೋರಾಟಗಾರರು ಇವರು. ಗಾಂಧೀಜಿ ನಾಯಕರಾಗುವ ಮೊದಲೇ ಸ್ವರಾಜ್ಯದ ಕಲ್ಪನೆಯನ್ನು ವಿವರಿಸಿದರು, ಅಸಹಾಕಾರ ಚಳವಳಿ ನಡೆಸಿದರು. ದೇಶಕ್ಕಾಗಿ ಸೆರೆಮನೆ ಕಂಡರು. ಸಮಾಜ ಸುಧಾರಕರು. ಕಾರ್ಮಿಕರ ಗೆಳೆಯರು. ದಿಟ್ಟ ಪತ್ರಿಕೋದ್ಯಮಿ. ಬಡತನ, ಕಷ್ಟಗಳನ್ನು ಲೆಕ್ಕಿಸದೆ ದೇಶಕ್ಕಾಗಿ ಪ್ರಾಮಾಣಿಕವಾಗಿ ದುಡಿದ...
Date : Saturday, 28-10-2017
ಭಾರತ ತನ್ನತನವನ್ನು ಗುರುತಿಸಿಕೊಂಡು ಗತಶೀಲತೆಯನ್ನು ಪಡೆದು ಮರಳಿ ತನ್ನಬೈಭವವನ್ನು ಗಳಿಸಿ, ಜಗತ್ತನ್ನು ಮುನ್ನಡೆಸುವ ಹಿರಿಮೆಯ ಸ್ಥಾನವನ್ನು ಪಡೆಯುವ ಸಂದರ್ಭ ಕೂಡಿಬಂದಿದೆ. ಹೌದು ಅಂತಹ ಅದ್ಭುತ ಸಮಯ ಒಂದು ಕಡೆ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ ಆಗಿ 125 ವರ್ಷದಲ್ಲಿದ್ದರೆ ಇನ್ನೊಂದು ಕಡೆ ಅವರ...
Date : Sunday, 15-10-2017
ಇಂದು ಅಕ್ಟೋಬರ್ 15, ಭಾರತ ಕಂಡ ಶ್ರೇಷ್ಠ ಪುರುಷ, ಅಬ್ದುಲ್ ಕಲಾಂರ ಜನ್ಮ ದಿನ. 1931 ರ ಅಕ್ಟೋಬರ್ 15ರಂದು ತಮಿಳುನಾಡಿನ ಪುಣ್ಯಕ್ಷೇತ್ರ ರಾಮೇಶ್ವರದಲ್ಲಿ ಜನಿಸಿದ ಆವುಲ್ ಪಕೀರ್ ಜೈನುಲಾಬ್ದೀನ್ ಅಬ್ದುಲ್ ಕಲಾಂ ಒಬ್ಬ ವಿಜ್ಞಾನಿಯಾಗಿ, ವೈಜ್ಞಾನಿಕ ಸಲಹೆಗಾರರಾಗಿ, ಭಾರತದ ಬಾಹ್ಯಾಕಾಶ ಸಂಶೋಧನೆಗಳ...
Date : Monday, 02-10-2017
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ....
Date : Friday, 29-09-2017
“1925” ಭಾರತ ನೂರಾರು ವರ್ಷದ ಬ್ರಿಟಿಷರ ದಾಸ್ಯದಿಂದ ತನ್ನನ್ನು ತಾನು ಬಿಡಿಸಿಕೊಳ್ಳಲು ಹಾತೊರೆಯುತ್ತಿದ್ದ ಸಂದರ್ಭ. ಅದಾಗಲೇ ಸಾವಿರಾರು ಹೋರಾಟಗಳ, ನೂರಾರು ಮಹಾಪುರುಷರ ಪರಿಶ್ರಮ, ಬಲಿದಾನಗಳ ಪರಿಣಾಮವಾಗಿ ಮುಂದಿನ ಹತ್ತಾರು ವರ್ಷಗಳಲ್ಲಿ ಭಾರತಮಾತೆ ಸ್ವಾತಂತ್ರಗೊಳ್ಳೋ ವಿಶ್ವಾಸ ಎಲ್ಲರಲ್ಲೂ ಮೂಡಿತ್ತು. ಇತ್ತ ಹುಟ್ಟಿನಿಂದಲೂ ದೇಶಭಕ್ತನಾಗಿದ್ದ,...
Date : Tuesday, 05-09-2017
‘ಕಲಿಯಲು ಉತ್ಸಾಹ ಉಳ್ಳವರೇ ಕಲಿಸಲು ಯೋಗ್ಯರು’ ರಾಮಕೃಷ್ಣ ಆಶ್ರಮದ ಸ್ವಾಮಿ ಪುರುಷೋತ್ತಮಾನಂದರು ವಿದ್ಯೆಯ ವೈಭವವನ್ನು, ಮಹತ್ವನ್ನು ಕುರಿತು ಬರೆದ ಹೊತ್ತಿಗೆಯ ಸಾಲುಗಳಿವು. ಹೌದು, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಯೋಗ್ಯ ಗುರುಗಳನ್ನು ಹುಡುಕುವುದೇ ಕಷ್ಟ. ಶಿಕ್ಷಕರಿಗೆ ಶಿಕ್ಷಣದ ಬಗ್ಗೆ ಒಲವು, ವಿದ್ಯಾರ್ಥಿಗಳಿಗೆ ಓದಿನ...
Date : Thursday, 17-08-2017
ಪರದೇಶಿ ಬ್ರಿಟಿಷರು ಭಾರತದ ನೆಲಕ್ಕೆ ಬಂದು ದಬ್ಬಾಳಿಕೆ ನಡೆಸುತ್ತಿದ್ದ ಕಾಲದಲ್ಲಿ ಅವರ ನೆಲಕ್ಕೇ ಹೋಗಿ ಇಂಗ್ಲೆಂಡಿನಲ್ಲೇ ಕ್ರಾಂತಿಚಟುವಟಿಕೆ ನಡೆಸಿ ಬ್ರಿಟಿಷರನ್ನೇ ಬೆಚ್ಚಿ ಬೀಳಿಸಿದ, ವಿದೇಶಿ ನೆಲದಲ್ಲಿ ಭಾರತಕ್ಕಾಗಿ ಮೊದಲ ಬಲಿದಾನ ಮಾಡಿದ ಕೆಚ್ಚೆದೆಯ ವೀರ ಮದನ್ ಲಾಲ್ ಧಿಂಗ್ರಾ. ಪಂಜಾಬಿನ ಅಮೃತಸರದ ಶ್ರೀಮಂತ ಕುಟುಂಬದ ಮದನ್ ಲಾಲ್ ಇಂಜಿನೀಯರಿಂಗ್ ಓದಲಿಕ್ಕೆಂದು ಲಂಡನ್ಗೆ ಹೋಗಿದ್ದವನು. ಸ್ವಭಾವತಃ ಶೋಕಿಲಾಲ. ಮನೆಯವರೆಲ್ಲ ಬ್ರಿಟಿಷರ ಪರಮ ಭಕ್ತರು. ಇಂಗ್ಲೆಂಡ್ ನವಿಲಾಸೀ ಸಂಸ್ಕೃತಿಗೆ ಮಾರು ಹೋದ ಮದನ್ ಬೆಲೆಬಾಳುವ ಸೂಟು ಬೂಟುಗಳನ್ನು ಹಾಕಿಕೊಂಡು ಶೋಕಿಲಾಲನಾಗಿ ಇಂಗ್ಲೆಂಡಿನ ರಸ್ತೆಗಳಲ್ಲಿ ಹಾಡುತ್ತಾ, ಕುಣಿಯುತ್ತಾ ಯುವತಿಯರೊಂದಿಗೆ ಚಕ್ಕಂದವಾಡುತ್ತ ಕಾಲ ಕಳೆಯುತೊಡಗಿದ್ದ. ಆದರೆ ವರ್ಷವಿಡೀ ಹೊರಗೆ ಅಲೆದರೂ ಪರೀಕ್ಷೆಯಲ್ಲಿ ಮಾತ್ರ ಮೊದಲ ಸ್ಥಾನವನ್ನೇಗಳಿಸುತ್ತಿದ್ದ ಪ್ರತಿಭಾವಂತ ಆತ....
Date : Monday, 14-08-2017
ಆಗಸ್ಟ್ 15 ಭಾರತೀಯರೆಲ್ಲರೂ ಜಾತಿ, ಮತ, ಪಂಥ, ಸಿರಿತನ, ಬಡತನಗಳ ಭೇದವಿಲ್ಲದೆ ಉತ್ಸಾಹದಿಂದ, ಸಂತೋಷದಿಂದ ಆಚರಿಸುವ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನೋತ್ಸವ. ಯಾವುದೇ ಹಬ್ಬ-ಉತ್ಸವಗಳಾದರೂ ಅದನ್ನು ಆಚರಿಸಲು ಒಂದು ಕಾರಣ ಮತ್ತು ಹಿನ್ನೆಲೆ ಇದ್ದೇ ಇರುತ್ತದೆ. ಹಾಗೆ ಸ್ವಾತಂತ್ರ್ಯ ದಿನೋತ್ಸವದ ಕಾರಣ...
Date : Friday, 11-08-2017
ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು. ಅತೀ ಚಿಕ್ಕವಯಸ್ಸಿಗೇ ಕೇವಲ 19 ರ ಹರೆಯದಲ್ಲಿ ನೇಣುಗಂಬ ವೇರಿದ ಪ್ರಥಮ ಬಲಿದಾನಿ ಖುದಿರಾಮ್ ಬೋಸ್. ಕಿಂಗ್ಸ್ ಫೊರ್ಡ್ ಎಂಬ ಬ್ರಿಟೀಷ್ ನ್ಯಾಯಾಧೀಶ ಕಲ್ಕತ್ತಾದಲ್ಲಿ ಸ್ವಾತಂತ್ರ್ಯಹೋರಾಟಗಾರರಿಗೆ ಘೋರಾತಿಘೋರ ಶಿಕ್ಷೆಗಳನ್ನು ಕೊಡುತ್ತಾ ವಿಕೃತ ಆನಂದವನ್ನು ಅನುಭವಿಸುತ್ತಿದ್ದ. ಭಾರತೀಯರ ಮೇಲೆ ಆತನ ದೌರ್ಜನ್ಯ ಮಿತಿಮೀರಿತ್ತು. ಈತನ ಕ್ರೌರ್ಯಕ್ಕೆ ಕೊನೆಹಾಡಬೇಕೆಂದು ನಿರ್ಧರಿಸಿದ ಖುದಿರಾಮ್ ಕಿಂಗ್ಸ್ ಫೊರ್ಡ್ ನನ್ನ ಕೊಲ್ಲುವ ಯತ್ನ ಮಾಡಿದ. ಆದರೆ ಕಿಂಗ್ಸ್ ಫೊರ್ಡ್ ಬಚಾವಾದ. ಆದರೂ ಆಪ್ರಯತ್ನದಲ್ಲಿ ಈ ಪ್ರಖರ ದೇಶಭಕ್ತನಿಗೆ ಗಲ್ಲುಶಿಕ್ಷೆಯಾಯ್ತು. ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಈಘಟನೆಯ ಪರಿಣಾಮ ಮಹತ್ತರವಾದದ್ದು. ಬ್ರಿಟಿಷ್ ಸಾಮ್ರಾಜ್ಯದ ದರ್ಪವನ್ನು ನುಚ್ಚುನೂರು...
Date : Monday, 07-08-2017
ಇಂದು (ಆಗಸ್ಟ್ 7 ಸೋಮವಾರ) ಕೈ ಮಗ್ಗ ದಿನಾಚರಣೆ ಧಾರವಾಡ : ‘ಸರ್.. ನನ್ನ ಹತ್ರ ಕೈ ಮಗ್ಗ ಐತ್ರಿ ಯಾರ್ರೆ ಮ್ಯೂಸಿಯಂನ್ಯಾಗ ಇಟಕೊಳ್ಳಾಕ ದುಡ್ಡಿಗೆ ಖರೀದಿ ಮಾಡಿದ್ರ ನನ್ನ ಬಡತನಕ್ಕ ಆಸರ ಆಗ್ತೈತ್ರೀ.. ನೀವು ಪ್ರಯತ್ನ ಮಾಡಬೇಕ್ರಿ..’ ಮಹಾಲಿಂಗಪುರದಿಂದ ಈಶ್ವರ...