Date : Thursday, 30-01-2020
ನವದೆಹಲಿ: ಅಸ್ಸಾಂ ಅನ್ನು ಭಾರತದಿಂದ ಪ್ರತ್ಯೇಕಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಬಂಧಿತನಾಗಿರುವ ಜೆಎನ್ಯು ವಿದ್ಯಾರ್ಥಿ ಮುಸ್ಲಿಂ ಮೂಲಭೂತವಾದಿಯಾಗಿ ಪರಿವರ್ತನೆಗೊಂಡಿರುವ ವ್ಯಕ್ತಿಯಾಗಿದ್ದಾನೆ, ಭಾರತವನ್ನು ಇಸ್ಲಾಮಿಕ್ ರಾಷ್ಟ್ರವಾಗಿ ಪರಿವರ್ತಿಸಲು ಆತ ಬಯಸುತ್ತಿದ್ದಾನೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋ ಸತ್ಯವಾದದು ಎಂಬುದನ್ನು...
Date : Thursday, 30-01-2020
ಬೆಂಗಳೂರು: ಕರ್ನಾಟಕದಲ್ಲಿ ಶ್ರೇಣಿ -2 ಮತ್ತು ಶ್ರೇಣಿ -3 ನಗರಗಳನ್ನು ಅಭಿವೃದ್ಧಿಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಮುಂಬಯಿಯಲ್ಲಿ ನಡೆದ ‘ಇನ್ವೆಸ್ಟ್ ಕರ್ನಾಟಕ ರೋಡ್ ಶೋ’ದಲ್ಲಿ ಮಾತನಾಡಿದ ಅವರು, ರಾಜ್ಯದ ಶ್ರೇಣಿ -2 ಮತ್ತು...
Date : Thursday, 30-01-2020
ಚೆನ್ನೈ: ಚೀನಾದಲ್ಲಿ ಕೊರೊನವೈರಸ್ ಹಾವಳಿ ತೀರಾ ಭಯಾನಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಭಾರತದಲ್ಲಿ ಎನ್ 95 ಮಾಸ್ಕ್ಗಳಿಗೆ ಬೇಡಿಕೆ ಹೆಚ್ಚಾಗಿದೆ. ಬೇಡಿಕೆಯಿಂದಾಗಿ ಇದರ ದರದಲ್ಲೂ ಶೇ.50ರಷ್ಟು ಏರಿಕೆಯಾಗಿದೆ. ಭಾರತೀಯ ತಯಾರಕರು ಮತ್ತು ಡೀಲರ್ಗಳಿಗೆ ಹೆಚ್ಚಿನ ಆದಾಯವೂ ಬರುತ್ತಿದೆ. N95 ಮುಖವಾಡಗಳು ಮೂಗು ಮತ್ತು...
Date : Thursday, 30-01-2020
ನವದೆಹಲಿ: ಫೆಬ್ರವರಿಯಲ್ಲಿ ಭಾರತ ಪ್ರವಾಸವನ್ನು ಕೈಗೊಳ್ಳಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುಜರಾತ್ ರಾಜ್ಯಕ್ಕೆ ಅತಿಥಿಯಾಗಿ ಆಗಮಿಸಲಿದ್ದಾರೆ ಮತ್ತು ಸಬರಮತಿ ನದಿಯ ತಟಕ್ಕೂ ಭೇಟಿ ನೀಡಲಿದ್ದಾರೆ ಎಂದು ಅಲ್ಲಿನ ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ. ಅಮೆರಿಕ ಅಧ್ಯಕ್ಷರು ರಾಜ್ಯಕ್ಕೆ ಭೇಟಿ ನೀಡುವಾಗ ಗುಜರಾತ್ನ ಮೊಟೆರಾ ಕ್ರೀಡಾಂಗಣದಲ್ಲಿ ‘ಹೌಡಿ...
Date : Thursday, 30-01-2020
ಭೋಪಾಲ್: ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷೆ ಮತ್ತು ಮಧ್ಯಪ್ರದೇಶದ ಮಾಜಿ ಸಿಎಂ ಉಮಾ ಭಾರತಿ ಅವರು ಪೌರತ್ವ ತಿದ್ದುಪಡಿ ಕಾಯ್ದೆಯ ವಿಷಯದಲ್ಲಿ ಜನರನ್ನು ದಾರಿತಪ್ಪಿಸುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದು, 1947ರಲ್ಲಿ ನಡೆದ ಭಾರತ ವಿಭಜನೆಯ ಪರಿಸ್ಥಿತಿಯನ್ನು ಕಾಂಗ್ರೆಸ್ ಈಗ ದೇಶದಲ್ಲಿ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ. ಭೋಪಾಲದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
Date : Thursday, 30-01-2020
ನವದೆಹಲಿ: ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಖ್ಯಾತ ಉದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಂಬಯಿಯಲ್ಲಿ ನಡೆದ TiE ಕಾರ್ಯಕ್ರಮದಲ್ಲಿ ಈ ಇಬ್ಬರು ದಿಗ್ಗಜ ಉದ್ಯಮಿಗಳು ಪರಸ್ಪರ ಭೇಟಿಯಾಗಿದ್ದಾರೆ....
Date : Thursday, 30-01-2020
ತಿರುವನಂತಪುರಂ: ಚೀನಾವನ್ನು ಕಾಡಿರುವ ಕರೋನವೈರಸ್ ಈಗ ಭಾರತಕ್ಕೂ ಕಾಲಿಟ್ಟಿದೆ. ಮೊದಲ ಕರೋನವೈರಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ. ಚೀನಾದ ವುಹಾನ್ ನಗರದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯು ಇತ್ತೀಚಿಗೆ ಅಲ್ಲಿ ಕರೋನ ವೈರಸ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಭಾರತಕ್ಕೆ ಆಗಮಿಸಿದ್ದರು. ಇದೀಗ ಅವರಿಗೆ ಕರೋನವೈರಸ್ ಇರುವುದು...
Date : Thursday, 30-01-2020
ನವದೆಹಲಿ : ಕೊರೊನಾವೈರಸ್ ದೇಶಾದ್ಯಂತ ಭೀತಿಯನ್ನು ಸೃಷ್ಟಿಸುತ್ತಿದೆ. ಈ ಹಿನ್ನಲೆಯಲ್ಲಿ ಭಾರತದ ವಿಮಾನ ನಿಲ್ದಾಣ, ಆಸ್ಪತ್ರೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವಿಶೇಷ ಕಾರ್ಯದರ್ಶಿ ಸಂಜೀವ ಕುಮಾರ್ ಅವರು ದೇಶದಲ್ಲಿ ವೈರಸ್ ಹರಡುವುದನ್ನು ತಡೆಯುವ ಪ್ರಯತ್ನದ ಭಾಗವಾಗಿ ವಿಮಾನ...
Date : Thursday, 30-01-2020
ಬೆಂಗಳೂರು: ವಿಶ್ವದಲ್ಲೇ ಅತೀ ಹೆಚ್ಚು ಸಾರಿಗೆ ದಟ್ಟಣೆ ಇರುವ ನಗರ ಬೆಂಗಳೂರು ಎಂದು ಡಚ್ ನೈಜ-ಸಮಯದ ಸಂಚಾರ ಮಾಹಿತಿ ಮತ್ತು ಸೇವೆಗಳ ಕಂಪನಿ ತಿಳಿಸಿದೆ. “ದಕ್ಷಿಣ ಭಾರತದ ನಗರಗಳಲ್ಲಿ ಸಂಚರಿಸುವ ಚಾಲಕರುಗಳು ತಮ್ಮ ಸರಾಸರಿ ಶೇಕಡಾ 71 ರಷ್ಟು ಹೆಚ್ಚುವರಿ ಪ್ರಯಾಣವನ್ನು...
Date : Thursday, 30-01-2020
ಲಕ್ನೋ: ಡಿಸೆಂಬರ್ 12 ರಂದು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಡಾ. ಕಫೀಲ್ ಖಾನ್ನನ್ನು ಗುರುವಾರ ಉತ್ತರ ಪ್ರದೇಶದ ವಿಶೇಷ ಪೊಲೀಸ್ ಕಾರ್ಯಪಡೆ ಮುಂಬೈನಲ್ಲಿ ಬಂಧನಕ್ಕೊಳಪಡಿಸಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಖಾನ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ....