Date : Friday, 05-07-2019
ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡನೆಗೊಳಿಸಿರುವ ಬಜೆಟ್ನಲ್ಲಿ ದೇಶದ ಬಾಹ್ಯಾಕಾಶ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಉತ್ತೇಜನ ದೊರೆತಿದೆ. ಇಸ್ರೋ (ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ)ಗೆ ಹೊಸ ಅಂಗ ‘ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್’ ಅನ್ನು ಇಂದು ಘೋಷಣೆ...
Date : Friday, 05-07-2019
ನವದೆಹಲಿ: ಸ್ವಚ್ಛ ಭಾರತ ಅಭಿಯಾನ (ಗ್ರಾಮೀಣ) ದಡಿಯಲ್ಲಿ ಇದುವರೆಗೆ 9 ಕೋಟಿ 62 ಲಕ್ಷ ವೈಯಕ್ತಿಕ ಮನೆಗಳಿಗೆ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಜಲಶಕ್ತಿ ರಾಜ್ಯ ಖಾತೆ ಸಚಿವ ರತ್ತಲ್ ಲಾಲ್ ಕಟಾರಿಯ ಅವರು ಲೋಕಸಭೆಗೆ ತಿಳಿಸಿದ್ದಾರೆ. “ದೇಶದ ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯ...
Date : Friday, 05-07-2019
ನವದೆಹಲಿ: ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದು, 5 ಟ್ರಿಲಿಯನ್ ಟಾಲರ್ ಆರ್ಥಿಕತೆಯನ್ನು ಸಾಧಿಸುವ ನಿಟ್ಟಿನಲ್ಲಿ ದೃಷ್ಟಿಕೋನವನ್ನು ನೀಡಿದೆ. ಶ್ರೀಮಂತರಿಂದ ಹಿಡಿದು ಬಡವರವರೆಗೂ ಇದು ಅತ್ಯಂತ ಪೂರಕವಾದ ಬಜೆಟ್ ಎಂದು ಬಣ್ಣಿಸಿದ್ದಾರೆ....
Date : Friday, 05-07-2019
ಲಕ್ನೋ: ರಾಜ್ಯದಾದ್ಯಂತದ ಜನರಿಗೆ ತಮ್ಮ ದೂರು, ಕುಂದುಕೊರತೆಗಳನ್ನು ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರವು ಟೋಲ್ ಫ್ರೀ ಚೀಫ್ ಮಿನಿಸ್ಟರ್ ಹೆಲ್ಪ್ಲೈನ್ 1076 ಅನ್ನು ಗುರುವಾರದಿಂದ ಪ್ರಾರಂಭಿಸಿದೆ. ಇದು ದೂರುಗಳ ಬಗ್ಗೆ ಸರಿಯಾದ ಸಮಯಕ್ಕೆ ಕ್ರಮವನ್ನು ಜರುಗಿಸಲು ಅವಕಾಶ ಕೊಡಲಿದೆ. ಲಕ್ನೋದ ಲೋಕ ಭವನದಲ್ಲಿ ಸಹಾಯವಾಣಿಯನ್ನು ಆರಂಭಿಸಿ ಮಾತನಾಡಿದ ಮುಖ್ಯಮಂತ್ರಿ...
Date : Friday, 05-07-2019
ನವದೆಹಲಿ: 2022 ರ ವೇಳೆಗೆ 175 ಗಿಗಾವ್ಯಾಟ್ ನವೀಕರಿಸಬಹುದಾದ ವಿದ್ಯುತ್ ಸ್ಥಾಪಿಸುವ ಗುರಿಯನ್ನು ಸರ್ಕಾರ ಸಾಧಿಸಲಿದೆ, ಈ ಮೂಲಕ ಹೊಸ ಮೈಲಿಗಲ್ಲು ದಾಟಲಿದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನದ ಕೇಂದ್ರ ಸಚಿವ ಆರ್ ಕೆ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ...
Date : Friday, 05-07-2019
ನವದೆಹಲಿ: ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ಲೋಕಸಭೆಯಲ್ಲಿ 2019-20 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆಗೊಳಿಸಿದ್ದು, ಎಲ್ಲಾ ವಲಯಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಅತ್ಯುತ್ತಮವಾದ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಎರಡನೇಯ ಅವಧಿಯ ಮೋದಿ ಸರ್ಕಾರದ ಪ್ರಮುಖ ಆದ್ಯತೆಗಳನ್ನು ಈ ಬಜೆಟ್...
Date : Friday, 05-07-2019
ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ (ಎಚ್ಆರ್ಡಿ) ಸಚಿವಾಲಯವು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ (ಎನ್ಆರ್ಎಫ್)ವನ್ನು ರಚಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ ಇದನ್ನು ಸಂಸತ್ತಿನ ಕಾಯ್ದೆಯ ಮೂಲಕ ರಚಿಸಲ್ಪಟ್ಟ ಆಯೋಗವಾಗಿ ಮತ್ತು ಪ್ರಧಾನ ಮಂತ್ರಿಯ ನೇತೃತ್ವದಲ್ಲಿ ಇದನ್ನು ಇಡುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ. ಅಮೆರಿಕಾದ ನ್ಯಾಷನಲ್ ಸೈನ್ಸ್ ಫೌಂಡೇಶನ್ ಮಾದರಿಯಲ್ಲಿಯೇ...
Date : Friday, 05-07-2019
ನವದೆಹಲಿ: ‘ಡಿಜಿಟಲ್ ಉಡಾನ್’ ಎಂಬುದು ಹೊಸ ಡಿಜಿಟಲ್ ಸಾಕ್ಷರತಾ ಅಭಿಯಾನವಾಗಿದೆ. ಮೊದಲ ಬಾರಿಗೆ ಇಂಟರ್ನೆಟ್ಗೆ ಸಂಪರ್ಕಿತಗೊಂಡವರಿಗೆ, ಇಂಟರ್ನೆಟ್ ಹೇಗೆ ಬಳಕೆ ಮಾಡಬೇಕು ಎಂಬುದನ್ನು ಹೇಳಿಕೊಡುವ ಸಲುವಾಗಿ ರಿಲಾಯನ್ಸ್ ಜಿಯೋ ಮತ್ತು ಸೋಶಿಯಲ್ ಮೀಡಿಯಾ ಪಾಲುದಾರ ಫೇಸ್ಬುಕ್ 13 ರಾಜ್ಯಗಳ 200 ಸ್ಥಳಗಳಲ್ಲಿ ಈ ಅಭಿಯಾನವನ್ನು...
Date : Friday, 05-07-2019
ನವದೆಹಲಿ: ಇಲ್ಲಿಯವರಿಗೆ ಪ್ರತಿ ಹಣಕಾಸು ಸಚಿವರುಗಳು ಬಜೆಟ್ ಮಂಡಿಸಲು ಸಂಸತ್ತಿಗೆ ಪ್ರವೇಶಿಸುವಾಗ ಸೂಟ್ಕೇಸ್ನಲ್ಲಿ ಬಜೆಟ್ ಪ್ರತಿಯನ್ನು ಹೊತ್ತುಕೊಂಡು ಬರುತ್ತಿದ್ದರು. ಆದರೆ ಈ ಸೂಟ್ಕೇಸ್ ಸಂಪ್ರದಾಯಕ್ಕೆ ನಿರ್ಮಲಾ ಸೀತಾರಾಮನ್ ಅವರು ತಿಲಾಂಜಲಿ ಇಟ್ಟಿದ್ದಾರೆ. ಇಂದು ಅವರು ಕೆಂಪು ಬಣ್ಣದ ಬಟ್ಟೆಯಲ್ಲಿ ಬಜೆಟ್ ಪ್ರತಿಗಳನ್ನು ಇಟ್ಟುಕೊಂಡು ಸಂಸತ್ ಪ್ರವೇಶಿಸಿದ್ದಾರೆ. ಬಜೆಟ್...
Date : Friday, 05-07-2019
ನವದೆಹಲಿ : 2019ರ ಲೋಕಸಭಾ ಚುನಾವಣೆಯ ಗೆಲುವಿನಿಂದ ಉತ್ಸಾಹವನ್ನು ಹೆಚ್ಚಿಸಿಕೊಂಡಿರುವ ಬಿಜೆಪಿ ಜುಲೈ 6 ರಿಂದ ಆಗಸ್ಟ್ 11 ರ ವರೆಗೆ ದೇಶವ್ಯಾಪಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಜುಲೈ 6 ರಂದು ವಾರಣಾಸಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆಯನ್ನು ನೀಡಲಿದ್ದಾರೆ....