Date : Friday, 06-03-2020
ಬೆಂಗಳೂರು: ಗ್ರಾಮೀಣ ಕಲಾವಿದರಿಗೆ ಆರ್ಥಿಕ ಸ್ಥಿರತೆಯನ್ನು ಒದಗಿಸುವ ಸಲುವಾಗಿ ಕರ್ನಾಟಕ ಲಲಿತ ಕಲಾ ಅಕಾಡೆಮಿಯು ಗ್ರಾಮೀಣ ಕಲಾವಿದರನ್ನು ಅಂಗನವಾಡಿಗಳಲ್ಲಿ ಕಲಾ ಶಿಕ್ಷಕರಾಗಿ ನಿಯೋಜನೆಗೊಳಿಸಲು ಮುಂದಾಗಿದೆ. “ಅನೇಕ ಗ್ರಾಮೀಣ ಮತ್ತು ಸಣ್ಣ ಪಟ್ಟಣಗಳ ಕಲಾವಿದರು ಆರ್ಥಿಕವಾಗಿ ಹೆಣಗಾಡುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರಿಗೆ ಬೆಂಗಳೂರಿಗೆ ವಲಸೆ ಬಂದು ತಮ್ಮ ವೃತ್ತಿಯನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ”...
Date : Friday, 06-03-2020
ರಾಣಿಬೆನ್ನೂರು: ಹೋಳಿ ಹಬ್ಬದ ವಿಶಿಷ್ಠ ಆಚರಣೆಯೊಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಹಲವು ದಶಕಗಳಿಂದ ಜನರ ಗಮನ ಸೆಳೆಯುತ್ತಿದೆ. ಹೋಳಿ ಹಬ್ಬದ ನಿಮಿತ್ತ ಇಲ್ಲಿಯ ರಾಮಲಿಂಗೇಶ್ವರ ದೇವಾಲಯದ ಅವರಣದಲ್ಲಿ ಪ್ರತಿಷ್ಠಾಪಿಸಲಾಗುವ ರತಿ-ಕಾಮಣ್ಣ ಮೂರ್ತಿಗಳ ಜೊತೆಯಲ್ಲಿಯೇ ಇಬ್ಬರು ಪುರುಷರು ರತಿ ಕಾಮಣ್ಣನ ವೇಷದಲ್ಲಿ ಕುಳಿತುಕೊಳ್ಳುತ್ತಾರೆ....
Date : Thursday, 05-03-2020
ಕುಕ್ಕೆ ಸುಬ್ರಹ್ಮಣ್ಯ: ದಿನಾಂಕ 01/03/2020ರಂದು ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಬಂದಿದ್ದ ಭಕ್ತಾದಿಯೊಬ್ಬರು ರಕ್ತದೊತ್ತಡ ಕಡಿಮೆಯಾಗಿ ನಿತ್ರಾಣಗೊಂಡು ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ತಕ್ಷಣವೇ ಜೊತೆಯಲ್ಲಿದ್ದವರು ಕುಕ್ಕೆಯ ಆಸ್ಪತ್ರೆಗೆ ಸಾಗಿಸಿದಾಗ ಹೆಚ್ಚಿನ ಚಿಕಿತ್ಸೆಗೆಂದು ಸಕಲ ಸೌಕರ್ಯವಿರುವಾ ಆಸ್ಪತ್ರೆಗೆ ಹೋಗಬೇಕೆಂದು ವೈದ್ಯರು ನಿರ್ದೇಶಿಸಿದಾಗ,, ಬೆಂಗಳೂರು ಮೂಲದ...
Date : Thursday, 05-03-2020
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಭಾಷಾ ಅಭಿವೃದ್ಧಿಗೆ ಸಂಬಂಧಿಸಿದ ಮನವಿಗಳ ಕಿರುಹೊತ್ತಿಗೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯವನ್ನು ದಾಖಲಿಸಿಕೊಂಡಿದೆ. 2018ರಲ್ಲಿ ಆರ್ಎಸ್ಎಸ್ ನಡೆಸಿದ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲಿ ಅಥವಾ ಭಾರತೀಯ...
Date : Thursday, 05-03-2020
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ‘ಕರ್ನಾಟಕ ಬಜೆಟ್ 2020’ ಅನ್ನು ಮಂಡನೆಗೊಳಿಸಿದ್ದಾರೆ. 2,37,893 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡನೆಯಾಗಿದೆ. 2020–21ನೇ ಸಾಲಿನಲ್ಲಿ ಒಟ್ಟು ರೂ. 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಲಾಗಿದೆ. ಅಂತೆಯೇ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದ್ದು, ಆದಾಯಕ್ಕೂ ವೆಚ್ಚಕ್ಕೂ ರೂ.4759 ಕೋಟಿ...
Date : Wednesday, 04-03-2020
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿ ಬಳಿಯ ಬೆಟ್ಟದಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಏಸು ಪ್ರತಿಮೆಯನ್ನು ಜಿಲ್ಲಾಡಳಿತದ ಆದೇಶದಂತೆ ತೆರವುಗೊಳಿಸಲಾಗಿದೆ. ಪ್ರತಿಮೆಯನ್ನು ದೊಡ್ಡ ಕ್ರೇನ್ ಮೂಲಕ ತೆಗೆದು ಚರ್ಚ್ಗೆ ಸ್ಥಳಾಂತರ ಮಾಡಲಾಗಿದೆ. ಸರ್ಕಾರಿ ಜಾಗವಾಗಿರುವ ಬೆಟ್ಟದಲ್ಲಿ ಕೆಲವರು ಅಕ್ರಮವಾಗಿ ಏಸು ಪ್ರತಿಮೆಯನ್ನು,...
Date : Wednesday, 04-03-2020
ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎನಿಸಿರುವ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಆರಂಭಗೊಂಡಿದೆ. ಒಟ್ಟು 1,016 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 6,80,049 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಒಟ್ಟು 2,16,930...
Date : Tuesday, 03-03-2020
ಧಾರವಾಡ : ರಾಷ್ಟ್ರವಾದಿ ಚಿಂತನೆಯ ಖ್ಯಾತ ಕಾರ್ಮಿಕ ಮುಖಂಡ, ಆರ್ಥಿಕ ತಜ್ಞ ಹಾಗೂ ಆರ್ಎಸ್ಎಸ್ನ ಜೇಷ್ಠ ಪ್ರಚಾರಕರಾಗಿದ್ದ ಮಾನ್ಯ ಶ್ರೀ ದತ್ತೋಪಂತಜೀ ಠೇಂಗಡಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ, ಸೆಂಟರ್ ಫಾರ್ ಡೆವಲಪ್ಮೆಂಟಲ್ ಸ್ಟಡೀಸ್ – ಸಿಡಿಎಸ್ ವಿಶೇಷ ಉಪನ್ಯಾಸ ಕಾರ್ಯಕ್ರಮ...
Date : Tuesday, 03-03-2020
ನವದೆಹಲಿ: ದೂರದ ಚೀನಾದಲ್ಲಿ ಸದ್ದು ಮಾಡುತ್ತಿದ್ದ ಕೊರೋನವೈರಸ್ ಇದೀಗ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಆತಂಕವನ್ನು ಸೃಷ್ಟಿಸಿದೆ. ಭಾರತದಲ್ಲೂ ಹಲವು ಕೊರೋನವೈರಸ್ ಪ್ರಕರಣಗಳು ಪತ್ತೆ ಆಗಿವೆ. ಇದೀಗ ಬೆಂಗಳೂರಿನಲ್ಲಿ ಕೆಲ ದಿನಗಳ ಕಾಲ ನೆಲೆಸಿದ್ದ ಹೈದರಾಬಾದ್ ಟೆಕ್ಕಿ ಒಬ್ಬರಿಗೆ ಕೊರೋನವೈರಸ್ ಇರುವುದು ದೃಢವಾಗಿದೆ....
Date : Monday, 02-03-2020
ಮಂಗಳೂರು: ಯಕ್ಷಗಾನವನ್ನು ದಕ್ಷಿಣ ಕನ್ನಡದ ಗಂಡುಕಲೆ ಎಂದೇ ಕರೆಯಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಈ ಗಂಡು ಕಲೆಯತ್ತ ಹೆಣ್ಣು ಮಕ್ಕಳು ಕೂಡ ಆಕರ್ಷಿತರಾಗುತ್ತಿದ್ದಾರೆ. ಈಗಾಗಲೇ ಯಕ್ಷಗಾನದಲ್ಲಿ ಹೆಸರು ಮಾಡಿರುವ ಹಲವು ಮಹಿಳೆಯರು ನಮ್ಮ ಮುಂದೆ ಇದ್ದಾರೆ. ಆದರೆ ಮುಸ್ಲಿಂ ಹೆಣ್ಣು ಮಗಳೊಬ್ಬಳು ಎಲ್ಲಾ...