Date : Tuesday, 05-11-2019
ಬೆಂಗಳೂರು: ಸುದೀರ್ಘ ಸಮಯದ ಬೆಂಗಳೂರಿಗರ ಕನಸು ನನಸಾಗುತ್ತಿದೆ. ಶೀಘ್ರದಲ್ಲೇ ಸಬ್ ಅರ್ಬನ್ ರೈಲು ಉದ್ಯಾನಗರಿಗೆ ಕಾಲಿಡಲಿದೆ. ಇದರಿಂದ ಅಲ್ಲಿನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಮತ್ತು ಜನಜೀವನ ಸುಲಲಿತಗೊಳ್ಳಲಿದೆ. ಬೆಂಗಳೂರಿಗೆ ಅಬ್ ಅರ್ಬನ್ ರೈಲು ಯೋಜನೆಯನ್ನು ವಿಸ್ತರಿಸಲು ಕೇಂದ್ರ ರೈಲ್ವೇ ಮಂಡಳಿಯು ಅನುಮೋದನೆಯನ್ನು ನೀಡಿದೆ....
Date : Monday, 04-11-2019
ಗದಗ: ಸಂಜೀವಿನಿ ಮಹಿಳಾ ತಂಡವನ್ನು ಬಳಸಿಕೊಂಡು ಗ್ರಾಮದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿರ್ಮೂಲನೆ ಮಾಡಲು ಗದಗ ಜಿಲ್ಲೆಯ ಅಬ್ಬಿಗೇರಿ ಗ್ರಾಮ ಪಂಚಾಯತ್ ಒಂದು ಹೊಸ ಯೋಜನೆಯನ್ನು ಹಾಕಿಕೊಂಡಿದೆ. ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಪ್ರತಿಯೊಬ್ಬ ಗ್ರಾಮಸ್ಥರಿಗೂ ಬಟ್ಟೆ ಚೀಲಗಳನ್ನು ವಿತರಿಸುತ್ತಿದೆ. ಒಂದು ತಿಂಗಳ ಹಿಂದೆ, ಗ್ರಾಮ ಪಂಚಾಯತ್ ಸದಸ್ಯರು ವಿವಿಧ ಮಹಿಳಾ...
Date : Monday, 04-11-2019
ನವದೆಹಲಿ: 2008ರಲ್ಲಿ ಜಮ್ಮು ಮತ್ತು ಕಾಶ್ಮೀರದ ಎಲ್ಒಸಿ ಬಳಿ ನಡೆದ ನೆಲ ಬಾಂಬ್ ಸ್ಫೋಟದಲ್ಲಿ ಎಡಗಾಲು ಕಳೆದುಕೊಂಡ ಭಾರತೀಯ ಯೋಧರೊಬ್ಬರು ಇತ್ತೀಚಿಗೆ ಚೀನಾದಲ್ಲಿ ನಡೆದ ಮಿಲಿಟರಿ ವಿಶ್ವ ಕ್ರೀಡಾಕೂಟದಲ್ಲಿ ಮೂರು ಚಿನ್ನದ ಪದಕಗಳನ್ನು ಗಳಿಸುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಮಿಲಿಟರಿ ವಿಶ್ವ ಕ್ರೀಡಾಕೂಟದ...
Date : Sunday, 03-11-2019
ಬಾಗಲಕೋಟೆ ನಗರದ ಕಿಲ್ಲಾ ಭಾಗದಲ್ಲಿ ಕೋಟೆ ಸುತ್ತುವ ಪರಂಪರೆ ಒಂದು ವಿಶಿಷ್ಟ ಆಚರಣೆಯಾಗಿದೆ. ಬಹುಶಃ ಕೋಟೆ(ಕ್ವಾಟಿ) ಎಂಬ ಶಬ್ದವನ್ನು ಕೇಳಿರಲಿಕ್ಕಿಲ್ಲ ಅಥವಾ ಇದರ ಮೂಲ ಅರ್ಥವನ್ನು ಗ್ರಹಿಸಲು ಸಾಧ್ಯವಾಗಿರುವುದಿಲ್ಲ. ಕೋಟೆ ಸುತ್ತು ಹಾಕುವ ಪರಂಪರೆ ಎಷ್ಟು ವಾಸ್ತವ ಸತ್ಯವೆಂದರೆ ಕೋಟೆ ಅಂದರೆ...
Date : Saturday, 02-11-2019
ಮಂಗಳೂರು : ನಗರದ ವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ’ಪಾಂಚ್ ಸೌ ಕಾ ಜೋಶ್’ ಮೂರನೇ ಆವೃತ್ತಿಯ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬದ್ರಿಯಾ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಇಸ್ಮಾಯಿಲ್ರವರು ಪೋಸ್ಟರ್ ಬಿಡುಗಡೆಗೊಳಿಸಿದರು. ಸ್ವದೇಶಿ ವಸ್ತುಗಳ ಉತ್ಪಾದನೆ ಹಾಗೂ...
Date : Friday, 01-11-2019
ಬಾಗಲಕೋಟೆ: ನವೆಂಬರ್ 1 ಬಂದಾಗ ಮಾತ್ರ ಹೆಚ್ಚಿನವರಿಗೆ ಕನ್ನಡದ ಬಗ್ಗೆ ನೆನಪಾಗುತ್ತದೆ. ಆದರೆ ಕೆಲವರು ಮಾತ್ರ ನಿತ್ಯವೂ ಜೀವನದಲ್ಲಿ ಕನ್ನಡತನವನ್ನು ಅಳವಡಿಸಿಕೊಳ್ಳುತ್ತಾರೆ. ಕನ್ನಡವೇ ಉಸಿರು ಎಂಬಂತೆ ಜೀವಿಸುತ್ತಾರೆ. ಅಂತಹ ಅಪರೂಪದ ವ್ಯಕ್ತಿಗಳಲ್ಲಿ ಬಾಗಲಕೋಟೆಯ ದೀರೇಂದ್ರ ಜೋಷಿ ಕೂಡ ಒಬ್ಬರು. 1983ರಲ್ಲಿ 27...
Date : Friday, 01-11-2019
ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಇಲಾಖೆಯು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ಭಾಗಿಯಾದ ಬಳಿಕ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು, ಇದಾದ ನಂತರದಲ್ಲಿ ಕನ್ನಡ ನಾಡ ಧ್ವಜಾರೋಹಣವನ್ನು...
Date : Thursday, 31-10-2019
ಬೆಂಗಳೂರು: ಸಾಮೂಹಿಕ ವಿವಾಹವನ್ನು ನೆರವೇರಿಸುವ ಮಹತ್ವದ ನಿರ್ಧಾರವನ್ನು ಯಡಿಯೂರಪ್ಪ ಸರ್ಕಾರ ತೆಗೆದುಕೊಂಡಿದೆ. ಒಂದು ವರ್ಷದಲ್ಲಿ ಸುಮಾರು 1 ಸಾವಿರ ಜೋಡಿಗಳಿಗೆ ವಿವಾಹ ಮಾಡಿಸುವ ಮಹತ್ತರವಾದ ಆಶಯವನ್ನು ಅದು ಹೊಂದಿದೆ. ಮುಜರಾಯಿ ಇಲಾಖೆಯ ಎ ದರ್ಜೆ 100 ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನೆರವೇರಲಿದೆ. ಈ...
Date : Thursday, 31-10-2019
ಬೆಂಗಳೂರು: ಟಿಪ್ಪು ಸುಲ್ತಾನ್ ಹೆಸರನ್ನು ಶಾಲಾ ಪಠ್ಯಪುಸ್ತಕಗಳಿಂದ ತೆಗೆದುಹಾಕುವ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿದ್ದಾರೆ. “ಟಿಪ್ಪು ಜಯಂತಿ ಆಚರಣೆಯನ್ನು ನಾವು ಈಗಾಗಲೇ ರದ್ದುಗೊಳಿಸಿದ್ದೇವೆ. ಇದೀಗ ಪಠ್ಯಪುಸ್ತಕಗಳಲ್ಲಿ ಇರುವ ಟಿಪ್ಪು ಸುಲ್ತಾನನ ಬಗೆಗಿನ ಎಲ್ಲಾ ಪಠ್ಯವನ್ನು ಕೈಬಿಡಲು ನಿರ್ಧರಿಸಿದ್ದೇವೆ....
Date : Wednesday, 30-10-2019
ನವದೆಹಲಿ: ನಿವೃತ್ತ ನ್ಯಾಯಮೂರ್ತಿ, ಕರ್ನಾಟಕದ ಮಾಜಿ ಲೋಕಾಯುಕ್ತ ಎನ್. ವೆಂಕಟಾಚಲ ಅವರು ಇಂದು ಬೆಳಗ್ಗೆ 6:30ಕ್ಕೆ ಹೃದಯಾಘಾತಕ್ಕೊಳಗಾಗಿ ಇಹಲೋಕವನ್ನು ತ್ಯಜಿಸಿದ್ದಾರೆ. 89 ವರ್ಷದ ಅವರು ಮೂವರು ಗಂಡು ಮಕ್ಕಳು ಮತ್ತು ಒಬ್ಬ ಹೆಣ್ಣು ಮಗಳನ್ನು ಅಗಲಿದ್ದಾರೆ. ಅನಾರೋಗ್ಯದಿಂದಾಗಿ ಎಂಎಸ್ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಅವರಿಗೆ...