Date : Wednesday, 11-03-2020
ಬೆಂಗಳೂರು: ಪ್ರಪಂಚದಾದ್ಯಂತ ಭಯ ಹುಟ್ಟಿಸಿರುವ ಮಹಾಮಾರಿ ಕೊರೋನಾವೈರಸ್ ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಐಪಿಎಲ್ 2020 ಪಂದ್ಯವನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಮುಖೇನ ಮನವಿ ಮಾಡಿಕೊಂಡಿದೆ. ಭಾರತವೂ ಸೇರಿದಂತೆ ವಿಶ್ವದಾದ್ಯಂತ ಕೊರೋನವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು,...
Date : Wednesday, 11-03-2020
ಬೆಂಗಳೂರು : ಕೊರೋನಾವೈರಸ್ನ ಭೀತಿಯಿಂದ ಇಡೀ ದೇಶವೇ ಕಂಗೆಟ್ಟಿದೆ. ಕರ್ನಾಟಕದಲ್ಲಿಯೂ ಸೋಂಕಿತರಿರುವುದು ದೃಢಪಟ್ಟಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದರು. ಕೆಲವು ಶಾಲೆಗಳು ಈ ಆದೇಶವನ್ನು ಪಾಲನೆ ಮಾಡಿದ್ದರೆ,...
Date : Wednesday, 11-03-2020
ಬೆಂಗಳೂರು: ಶಿಕ್ಷಕರ ವರ್ಗಾವಣೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಶಿಕ್ಷಕರ ವರ್ಗಾವಣೆ ನಿಯಂತ್ರಣ ಮಸೂದೆಯನ್ನು ಸರ್ಕಾರ ಮಂಗಳವಾರ ಸದನದಲ್ಲಿ ಮಂಡನೆ ಮಾಡಿತು. ವರ್ಷಂಪ್ರತಿ ಎಪ್ರಿಲ್, ಮೇ ನಲ್ಲಿ ಗಣಕೀಕೃತವಾಗಿ ನಡೆಯುತ್ತಿದ್ದ ಕೌನ್ಸಲಿಂಗ್ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರದ ಆದೇಶದ ಮೇರೆಗೆ ವಿಶೇಷ ಸನ್ನಿವೇಶಗಳಲ್ಲಿ ನಡೆಸಬಹುದು...
Date : Wednesday, 11-03-2020
ಬೆಂಗಳೂರು: ರಾಜ್ಯದಾದ್ಯಂತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ತಡೆ ಹಿಡಿಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕ ವಲಯದಲ್ಲಿ ಡ್ರಗ್ಸ್ ಜಾಲ ಹೆಚ್ಚಾಗಿರುವುದರಿಂದ, ಅದರ ನಿಯಂತ್ರಣ ಮತ್ತು ತಡೆ ಕಾಯ್ದೆಯಲ್ಲಿ ಬದಲಾವಣೆ ತರಲು ರಾಜ್ಯ ಬಿಜೆಪಿ ಸರ್ಕಾರ ಚಿಂತನೆ...
Date : Monday, 09-03-2020
ಬೆಂಗಳೂರು: ಕರ್ನಾಟಕ ಸರಕಾರವು ಶಾದಿಭಾಗ್ಯವನ್ನು ಕೊನೆಗೊಳಿಸುವ ಹಾದಿಯಲ್ಲಿದೆ. ಶಾದಿಭಾಗ್ಯವನ್ನು ಈ ಹಿಂದಿನ ಸಿದ್ಧರಾಮಯ್ಯ ನೇತೃತ್ವದ ಸರಕಾರವು ಅನುಷ್ಠಾನಕ್ಕೆ ತಂದಿತ್ತು. ಈ ಯೋಜನೆಯ ಪ್ರಕಾರ ಮುಸ್ಲಿಂ ವಧುವಿಗೆ ಮದುವೆಯ ಸಂದರ್ಭ 50,000 ಹಣವನ್ನು ಮದುವೆಯ ಖರ್ಚುಗಳಿಗೆ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಈ ಯೋಜನೆಯನ್ನು...
Date : Monday, 09-03-2020
ಮಂಗಳೂರು: ಕೇರಳದಲ್ಲಿ ಸಾಕಷ್ಟು ಖ್ಯಾತಿಯನ್ನು ಪಡೆದುಕೊಂಡಿರುವ ಖ್ಯಾತ ಜವಳಿ ಉದ್ಯಮ ‘ಜಯಲಕ್ಷ್ಮಿ’ ಇದೇ ಮೊದಲ ಬಾರಿಗೆ ಕೇರಳದ ಹೊರಗೂ ಶುಭಾರಂಭ ಮಾಡುತ್ತಿದೆ. ಮಂಗಳೂರಿನ ಬಿಜೈನಲ್ಲಿ ಮಾರ್ಚ್ 12 ರಂದು ಜಯಲಕ್ಷ್ಮಿ ಮೆಗಾ ಶೋ ರೂಂ ಕಾರ್ಯಾರಂಭ ಮಾಡಲಿದೆ. ಈ ಬಗ್ಗೆ ಪ್ರತಿಕಾಗೋಷ್ಠಿಯಲ್ಲಿ ಮಾಹಿತಿಯನ್ನು...
Date : Friday, 06-03-2020
ಬೆಂಗಳೂರು: ಗ್ರಾಮೀಣ ಕಲಾವಿದರಿಗೆ ಆರ್ಥಿಕ ಸ್ಥಿರತೆಯನ್ನು ಒದಗಿಸುವ ಸಲುವಾಗಿ ಕರ್ನಾಟಕ ಲಲಿತ ಕಲಾ ಅಕಾಡೆಮಿಯು ಗ್ರಾಮೀಣ ಕಲಾವಿದರನ್ನು ಅಂಗನವಾಡಿಗಳಲ್ಲಿ ಕಲಾ ಶಿಕ್ಷಕರಾಗಿ ನಿಯೋಜನೆಗೊಳಿಸಲು ಮುಂದಾಗಿದೆ. “ಅನೇಕ ಗ್ರಾಮೀಣ ಮತ್ತು ಸಣ್ಣ ಪಟ್ಟಣಗಳ ಕಲಾವಿದರು ಆರ್ಥಿಕವಾಗಿ ಹೆಣಗಾಡುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರಿಗೆ ಬೆಂಗಳೂರಿಗೆ ವಲಸೆ ಬಂದು ತಮ್ಮ ವೃತ್ತಿಯನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ”...
Date : Friday, 06-03-2020
ರಾಣಿಬೆನ್ನೂರು: ಹೋಳಿ ಹಬ್ಬದ ವಿಶಿಷ್ಠ ಆಚರಣೆಯೊಂದು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಹಲವು ದಶಕಗಳಿಂದ ಜನರ ಗಮನ ಸೆಳೆಯುತ್ತಿದೆ. ಹೋಳಿ ಹಬ್ಬದ ನಿಮಿತ್ತ ಇಲ್ಲಿಯ ರಾಮಲಿಂಗೇಶ್ವರ ದೇವಾಲಯದ ಅವರಣದಲ್ಲಿ ಪ್ರತಿಷ್ಠಾಪಿಸಲಾಗುವ ರತಿ-ಕಾಮಣ್ಣ ಮೂರ್ತಿಗಳ ಜೊತೆಯಲ್ಲಿಯೇ ಇಬ್ಬರು ಪುರುಷರು ರತಿ ಕಾಮಣ್ಣನ ವೇಷದಲ್ಲಿ ಕುಳಿತುಕೊಳ್ಳುತ್ತಾರೆ....
Date : Thursday, 05-03-2020
ಕುಕ್ಕೆ ಸುಬ್ರಹ್ಮಣ್ಯ: ದಿನಾಂಕ 01/03/2020ರಂದು ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಬಂದಿದ್ದ ಭಕ್ತಾದಿಯೊಬ್ಬರು ರಕ್ತದೊತ್ತಡ ಕಡಿಮೆಯಾಗಿ ನಿತ್ರಾಣಗೊಂಡು ಅನಾರೋಗ್ಯಕ್ಕೆ ಒಳಗಾಗಿದ್ದ ವ್ಯಕ್ತಿಯನ್ನು ತಕ್ಷಣವೇ ಜೊತೆಯಲ್ಲಿದ್ದವರು ಕುಕ್ಕೆಯ ಆಸ್ಪತ್ರೆಗೆ ಸಾಗಿಸಿದಾಗ ಹೆಚ್ಚಿನ ಚಿಕಿತ್ಸೆಗೆಂದು ಸಕಲ ಸೌಕರ್ಯವಿರುವಾ ಆಸ್ಪತ್ರೆಗೆ ಹೋಗಬೇಕೆಂದು ವೈದ್ಯರು ನಿರ್ದೇಶಿಸಿದಾಗ,, ಬೆಂಗಳೂರು ಮೂಲದ...
Date : Thursday, 05-03-2020
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಭಾಷಾ ಅಭಿವೃದ್ಧಿಗೆ ಸಂಬಂಧಿಸಿದ ಮನವಿಗಳ ಕಿರುಹೊತ್ತಿಗೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯವನ್ನು ದಾಖಲಿಸಿಕೊಂಡಿದೆ. 2018ರಲ್ಲಿ ಆರ್ಎಸ್ಎಸ್ ನಡೆಸಿದ ಅಖಿಲ ಭಾರತೀಯ ಪ್ರತಿನಿಧಿ ಸಭೆಯು ಪ್ರಾಥಮಿಕ ಶಿಕ್ಷಣವನ್ನು ಮಾತೃಭಾಷೆಯಲ್ಲಿ ಅಥವಾ ಭಾರತೀಯ...