Date : Tuesday, 01-08-2017
ಬಿ.ಜೆ.ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ.ಭೂಪೇಂದ್ರ ಯಾದವ್ ಇವರ ನೇತೃತ್ವದಲ್ಲಿ ಸಂಸದರಾದ ಶ್ರೀ.ನಳಿನ್ ಕುಮಾರ್ ಕಟೀಲ್, ಕು.ಶೋಭಾ ಕರಂದ್ಲಾಜೆ, ಶ್ರೀ.ಪ್ರತಾಪ್ ಸಿಂಹ, ಶ್ರೀ.ಸುರೇಶ್ ಗೋಪಿ ಹಾಗೂ ಶ್ರೀ.ರಿಚ್ಚರ್ಡ್ ಹೇ ಇವರನ್ನೊಳಗೊಂಡ ನಿಯೋಗವು ಇಂದು ಕೇಂದ್ರ ಗೃಹ ಸಚಿವ ಶ್ರೀ.ರಾಜನಾಥ್ ಸಿಂಗ್ ಇವರನ್ನು ಭೇಟಿಯಾಗಿ...
Date : Tuesday, 01-08-2017
ಬೆಂಗಳೂರು : ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ನಿರ್ವಾಹಕ ಬಿಎಸ್ಎನ್ಎಲ್ ತನ್ನ ಗ್ರಾಹಕರನ್ನು ಸೆಳೆಯಲು ಮುಂದಾಗಿದ್ದು, ಆಗಸ್ಟ್ 1 ರಿಂದ 15 ರವರೆಗೆ ಬಿಎಸ್ಎನ್ಎಲ್ ಉತ್ಸವ 2017 ನ್ನು ಆಯೋಜಿಸಿದೆ. ಈ ಮೂಲಕ ಕಡಿಮೆ ದರದಲ್ಲಿ ಅತಿ ಹೆಚ್ಚಿನ ಸೌಕರ್ಯಗಳನ್ನು ನೀಡಿ ಗ್ರಾಹಕರನ್ನು ಆಕರ್ಷಿಸಲಿದೆ. ರಾಜ್ಯದ...
Date : Monday, 31-07-2017
ಬೆಂಗಳೂರು: ಶಾಲೆಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ಬೆನ್ನಲ್ಲೇ ಇದೀಗ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬೇಕು ಎಂಬ ಮನವಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಿಟ್ಟಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥ ಎಸ್.ಜಿ ಸಿದ್ದರಾಮಯ್ಯನವರು ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರವನ್ನು...
Date : Monday, 31-07-2017
ಬೆಂಗಳೂರು: ಕಟುಕರ ಪಾಲಾಗುವ ಗೋವನ್ನು ರಕ್ಷಿಸಿ ಗೋಶಾಲೆಗಳಲ್ಲಿ ಪಾಲಿಸುವ ಗೋಸಂಜೀವಿನಿ ಎಂಬ ವಿಶೇಷ ಕಾರ್ಯಯೋಜನೆಯನ್ನು ಶ್ರೀರಾಮಚಂದ್ರಾಪುರ ಮಠದ ಹಮ್ಮಿಕೊಂಡಿದೆ. ಇದಕ್ಕೆ ಇಡೀ ಸಮಾಜ ಕೈಜೋಡಿಸಬೇಕು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀ ಶ್ರೀರಾಘವೇಶ್ವರಭಾರತೀಸ್ವಾಮೀಜಿ ಕೋರಿದರು. ತಮಿಳುನಾಡಿನ ಆಡಿಯಲ್ಲಿ ನಡೆಯುವ ಜಾನುವಾರು ಜಾತ್ರೆಯಲ್ಲಿ ಸಾವಿರಾರು...
Date : Saturday, 29-07-2017
ಬಂಟ್ವಾಳ : ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿ. ಮಂಗಳೂರು ಇದರ ಸಹಯೋಗದೊಂದಿಗೆ ಕಲ್ಲಡ್ಕ ರೈತರ ಸೇವಾ ಸಹಕಾರ ಸಂಘ ನಿ. ಕಲ್ಲಡ್ಕ ಇವರ ಆಶ್ರಯದಲ್ಲಿ ಬಾಳ್ತಿಲ ಗ್ರಾಮ ವ್ಯಾಪ್ತಿಯ ಸಂಘದ ಸದಸ್ಯರಿಗೆ ಮತ್ತು ಗ್ರಾಹಕರಿಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ...
Date : Saturday, 29-07-2017
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೃಹತ್ ಆಂದೋಲನವಾಗಿ ರೂಪುಗೊಳ್ಳುತ್ತಿರುವ ಅಭಯಾಕ್ಷರ ಆಂದೋಲನ ರಾಜ್ಯವ್ಯಾಪಿ ಚಳವಳಿಯಾಗಿ ರೂಪುಗೊಳ್ಳಲಿದ್ದು ಶ್ರೀಕೃಷ್ಣ ಜನ್ಮಾಷ್ಟಮಿ (ಆಗಸ್ಟ್ 14) ಯಂದು ಆಂದೋಲನಕ್ಕೆ ಚಾಲನೆ ನೀಡಲಾಗುವುದು ಎಂದು ಶ್ರೀ ರಾಮಚಂದ್ರಾಪುರಮಠದ ಶ್ರೀಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಪ್ರಕಟಿಸಿದರು. ರಾಜ್ಯ ಗೋಪರಿವಾರದ ಸಭೆಯ...
Date : Saturday, 29-07-2017
ಮಂಗಳೂರು : ಭಾರತೀಯ ಭಕ್ತಿ ಜಗತ್ತಿನಲ್ಲಿ ದೇವಾಲಯ ಹಾಗೂ ಗುಹಾಲಯಗಳಿಗೆ ಪೂಜ್ಯ ಸ್ಥಾನಮಾನವಿದೆ. ಆದರೆ ದೇವಾಲಯಗಳ ಸಂಖ್ಯೆ ಎಲ್ಲೆಡೆ ವ್ಯಾಪಿಸಿದ್ದರೂ ಗುಹಾಲಯಗಳು ಮಾತ್ರ ಉತ್ತರ ಕರ್ನಾಟಕಕ್ಕೆ ಹೆಚ್ಚಾಗಿ ಮೀಸಲೆಂದು ಹೇಳಬೇಕು. ಉತ್ತರದ ಅಜಂತಾ ಮೊದಲಾದ ಗುಹಾಲಯಗಳು ಭಾರತೀಯರನ್ನಲ್ಲದೆ ವಿದೇಶಿಯರನ್ನೂ ಆಕರ್ಷಿಸಿರುವುದು ಅಲ್ಲಲ್ಲಿಯ ಸ್ಥಾನ ವಿಶೇಷ....
Date : Friday, 28-07-2017
ಬೆಂಗಳೂರು : ಗಿರಿನಗರದ ಶ್ರೀರಾಮಚಂದ್ರಾಪುರಮಠದಲ್ಲಿ ನಡೆಯುತ್ತಿರುವ ಅಭಯಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸುಳ್ಯದಲ್ಲಿ 28 ಬೀಡಾಡಿ ಗೋವುಗಳ ರಕ್ಷಣೆ ಮಾಡಿ ಗೋವುಗಳನ್ನು ಶ್ರೀರಾಮಚಂದ್ರಾಪುರಮಠಕ್ಕೆ ಸಮರ್ಪಿಸಲಾಯಿತು. ಭಾರತೀಯ ಗೋಪರಿವಾರದ ಮೂಲಕ ಸುಳ್ಯದ 28 ಬೀಡಾಡಿ ದನಗಳನ್ನು ಸಂರಕ್ಷಿಸಲಾಗಿದ್ದು, ಸುಳ್ಯದ ಗೋಕಿಂಕರರು ಅವುಗಳನ್ನು ರಕ್ಷಿಸಿ, ಸ್ಥಳೀಯ ಆಡಳಿತದ ಅನುಮತಿಯನ್ನು ಪಡೆದು ಶ್ರೀರಾಮಚಂದ್ರಾಪುರಮಠಕ್ಕೆ...
Date : Thursday, 27-07-2017
ಮಂಗಳೂರು : ಮಂಗಳೂರಿನಲ್ಲಿ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (National Institute of Electronics and Information Technology-NIELIT) ಸ್ಥಾಪನೆಗೆ ಹಸಿರು ನಿಶಾನೆ ತೋರಿರುವ ಕೇಂದ್ರ ಸಚಿವ ಪಿ.ಪಿ. ಚೌಧರಿಯವರಿಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಎರಡನೇ ಸ್ತರದ...
Date : Thursday, 27-07-2017
ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಎನ್. ಧರಂಸಿಂಗ್ ಅವರು ಗುರುವಾರ ವಿಧಿವಶರಾಗಿದ್ದಾರೆ. ಹೃದಯಾಘಾತಕ್ಕೊಳಗಾಗಿದ್ದ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಶುಕ್ರವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಕಲಬುರ್ಗಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಕರ್ನಾಟಕದ 17ನೇ ಸಿಎಂ ಆಗಿ 2004ರಿಂದ 2006ರವರೆಗೆ ಸೇವೆ ಸಲ್ಲಿಸಿದ್ದರು....