Date : Friday, 19-07-2019
ನವದೆಹಲಿ: ಪಿ.ಟಿ. ಉಷಾ, ಎಂಭತ್ತರ ದಶಕದಲ್ಲಿ ತನ್ನ ಮಿಂಚಿನ ಓಟದ ಮೂಲಕ ಭಾರತವನ್ನು ಹೆಮ್ಮೆಪಡಿಸಿದವರು. ಇಂದು, ಆ ಗೌರವಾನ್ವಿತ ಓಟಗಾರ್ತಿಯನ್ನು ಕ್ರೀಡೆಗೆ ಅಪಾರ ಕೊಡುಗೆಯನ್ನು ನೀಡಿದ್ದಕ್ಕಾಗಿ, ಸೇವೆಯನ್ನು ಸಲ್ಲಿಸಿದ್ದಕ್ಕಾಗಿ ಇಂಟರ್ನ್ಯಾಷನಲ್ ಅಸೋಸಿಯೇಶನ್ ಆಫ್ ಅಥ್ಲೆಟಿಕ್ಸ್ ಫೆಡರೇಶನ್ (ಐಎಎಎಫ್)ನ ‘ವೆಟರನ್ ಪಿನ್’ಗೆ ನಾಮನಿರ್ದೇಶನಗೊಳಿಸಲಾಗಿದೆ. ಇದು ನಿಜಕ್ಕೂ ಭಾರತಕ್ಕೆ...
Date : Friday, 19-07-2019
ಮಂಗಳೂರು: ಗಂಗಾವತಿ ತಾಲೂಕಿನ ಆನೆಗೊಂದಿಯ ತುಂಗಭದ್ರಾ ನದಿ ತಟದಲ್ಲಿರುವ ನವವೃಂದಾವನ ನಡುಗುಡ್ಡೆಯಲ್ಲಿ ವ್ಯಾಸರಾಜರ ವೃಂದಾವನವನ್ನು ಛದ್ರಗೊಳಿಸಿದ ಪ್ರಕರಣವನ್ನು ವಿಶ್ವಹಿಂದೂ ಪರಿಷತ್ ತೀವ್ರವಾಗಿ ಖಂಡಿಸಿದೆ. ಪತ್ರಿಕಾ ಪ್ರಕಟನೆಯನ್ನು ಬಿಡುಗಡೆಗೊಳಿಸಿರುವ ವಿಶ್ವಹಿಂದೂ ಪರಿಷತ್, ವಿಜಯನಗರ ಸಾಮ್ರಾಜ್ಯದ ಕೃಷ್ಣದೇವರಾಯನ ಆಳ್ವಿಕೆಯಲ್ಲಿ ರಾಜಗುರುಗಳಾಗಿ, ಇಡೀ ವಿಜಯನಗರದ ಸಾಮರಸ್ಯ ಹಾಗೂ ಸಹಬಾಳ್ವೆಗೆ ಶಂಖನಾದವನ್ನು...
Date : Friday, 19-07-2019
ನವದೆಹಲಿ: ಪಶ್ಚಿಮಬಂಗಾಳದ ಟಿವಿ ತಾರೆಯರ ದೊಡ್ಡ ತಂಡವೇ ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದೆ. ಇದು ಅಲ್ಲಿನ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಹೊಡೆತ ನೀಡಿದೆ. ಹದಿಮೂರು ನಟ ನಟಿಯರು ಕೋಲ್ಕತ್ತಾದಿಂದ ದೆಹಲಿಗೆ ಪ್ರಯಾಣಿಸಿ, ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ ಕೇಸರಿ, ಹಸಿರು ಶಾಲು ಹೊದಿಸಿ...
Date : Friday, 19-07-2019
ಭಾರತದಲ್ಲಿ ಮಾತ್ರವಲ್ಲದೆ ವಿಶ್ವದ ಇತರ ದೇಶಗಳಲ್ಲಿಯೂ ವಾಯುಮಾಲಿನ್ಯ ಎಂಬುದು ಒಂದು ದೊಡ್ಡ ಸಮಸ್ಯೆಯಾಗಿ ಹೊರಹೊಮ್ಮಿದೆ. ಪ್ರತಿ ವರ್ಷ, ವಿಶೇಷವಾಗಿ ಚಳಿಗಾಲದಲ್ಲಿ ದೆಹಲಿ-ಎನ್ಸಿಆರ್ ಮತ್ತು ದೇಶದ ಇತರ ನಗರಗಳ ನಿವಾಸಿಗಳು ದಟ್ಟ, ಮಾಲಿನ್ಯಪೂರಿತ ಹೊಗೆಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದೆಷ್ಟೇ...
Date : Friday, 19-07-2019
ಭುವನೇಶ್ವರ: ಇತ್ತೀಚಿಗೆ ಸಂಭವಿಸಿದ ಫೋನಿ ಚಂಡಮಾರುತಕ್ಕೆ ಭಾರೀ ಪ್ರಮಾಣದ ಮರಗಳನ್ನು ಕಳೆದುಕೊಂಡಿರುವ ಒರಿಸ್ಸಾದ ರಾಜಧಾನಿ ಭುವನೇಶ್ವರದಲ್ಲಿ, ಸರ್ಕಾರಿ ಆಸ್ಪತ್ರೆಗಳು ಕಳೆದುಹೋದ ಹಸಿರು ಹೊದಿಕೆಯನ್ನು ಮರುಪಡೆಯಲು ಒಂದು ವಿಶಿಷ್ಟ ಕಾರ್ಯಕ್ರಮವನ್ನು ಆರಂಭಿಸಿವೆ. ನವಜಾತ ಶಿಶುಗಳ ಪೋಷಕರಿಗೆ ಉಚಿತ ಸಸಿಗಳನ್ನು ವಿತರಣೆ ಮಾಡುತ್ತಿವೆ. “ತಾಯಿಯ ಭಾವನೆಯನ್ನು ಸಸ್ಯದೊಂದಿಗೆ ಸಂಪರ್ಕಿಸುವ ಯೋಚನೆ...
Date : Friday, 19-07-2019
ಅಹ್ಮದಾಬಾದ್: ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ಗುಜರಾತಿನ ಹಿಂದುಳಿದ ವರ್ಗಗಳ ನಾಯಕ ಅಲ್ಪೇಶ್ ಠಾಕೂರ್ ಮತ್ತು ಅವರ ಆಪ್ತ ಹಾಗೂ ಶಾಸಕ ಧವಲ್ ಸಿನ್ಹಾ ಝಾಲ ಅವರು ಗುರುವಾರ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಜುಲೈ 5 ರಂದು ಗುಜರಾತ್ನಲ್ಲಿ ನಡೆದ ರಾಜ್ಯಸಭಾ...
Date : Friday, 19-07-2019
ಮುಂಬಯಿ: ದಾನ ಮಾಡುವುದರಲ್ಲಿ ಎತ್ತಿದ ಕೈ ಎನಿಸಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರು ನೆರೆ ಪೀಡಿತ ಅಸ್ಸಾಂನ ನೆರೆವಿಗೆ ಧಾವಿಸಿದ್ದಾರೆ. ಸಂತ್ರಸ್ಥರ ರಕ್ಷಣಾ ಕಾರ್ಯಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ರೂ. 1 ಕೋಟಿ ಮತ್ತು ಕಾಝೀರಂಗ ನ್ಯಾಷನಲ್ ಪಾರ್ಕ್ನಲ್ಲಿನ...
Date : Friday, 19-07-2019
ನವದೆಹಲಿ: ದುಬೈನಿಂದ ನವದೆಹಲಿ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಮುಂಜಾನೆ ಬಂದಿಳಿದ ಐಎಂಎ ಬಹು ಕೋಟಿ ಹಗರಣದ ಪ್ರಮುಖ ಆರೋಪಿ ಮೊಹಮ್ಮದ್ ಮನ್ಸೂರ್ ಖಾನ್ನನ್ನು ಜಾರಿ ನಿರ್ದೇಶನಾಲಯ ಮತ್ತು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು ತನಿಖೆಗೊಳಪಡಿಸಿದ್ದಾರೆ. ಖಾನ್ನನ್ನು ದೆಹಲಿಯ ಎಂಟಿಎನ್ಎಲ್ ಕಟ್ಟಡದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ...
Date : Friday, 19-07-2019
ನವದೆಹಲಿ: ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಗುರುವಾರ ಇಂಟರ್ನ್ಯಾಷನಲ್ ಕ್ರಿಕೆಟ್ ಕೌನ್ಸಿನ್ (ಐಸಿಸಿ)ನ ಹಾಲ್ ಆಫ್ ಫೇಮ್ಗೆ ಸೇರ್ಪಡೆಗೊಂಡಿದ್ದಾರೆ. ದಕ್ಷಿಣ ಆಫ್ರಿಕಾದ ವೇಗಿ ಅಲನ್ ಡೊನಾಲ್ಡ್ ಮತ್ತು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಕ್ಯಾಥರಿನ್ ಫಿಟ್ಜ್ಪ್ಯಾಟ್ರಿಕ್ ಅವರನ್ನು ಕೂಡ ಸೇರ್ಪಡೆಗೊಳಿಸಲಾಗಿದೆ. ಲಂಡನ್ನಿನಲ್ಲಿ...
Date : Friday, 19-07-2019
ಕಾರ್ಕಳದ ಒಬ್ಬಳು ಪ್ರತಿಭೆ ಸ್ವಾತಿ. ಪವರ್ ಲಿಫ್ಟಿಂಗ್ನಲ್ಲಿ ರಾಜ್ಯ, ದೇಶ, ಏಷ್ಯಾ ಮಟ್ಟಗಳಲ್ಲಿ ಹಲವು ಮೆಡಲ್ ಗೆದ್ದ ಛಲವಾದಿ. ಸಹಜವಾಗಿ ಅವಳ ಮುಂದಿನ ಗುರಿ ಅಂತಾರಾಷ್ಟ್ರೀಯ ಪಂದ್ಯ. ಕಳೆದ ತಿಂಗಳು ಅದಕ್ಕೂ ಆಯ್ಕೆ ಆದಾಗ ಆ ಕನಸು ನನಸಾಗಲು, ದೇಶಕ್ಕೆ ಪದಕ...