News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಿಎಂಗೆ ನೇರವಾಗಿ ದೂರು ನೀಡುವ ಸಲುವಾಗಿ ಟೋಲ್ ಫ್ರೀ ಹೆಲ್ಪ್‌ಲೈನ್ ಆರಂಭಿಸಿದ ಯುಪಿ

ಲಕ್ನೋ: ರಾಜ್ಯದಾದ್ಯಂತದ ಜನರಿಗೆ ತಮ್ಮ ದೂರು, ಕುಂದುಕೊರತೆಗಳನ್ನು ನೋಂದಾಯಿಸಿಕೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಉತ್ತರ ಪ್ರದೇಶ ಸರ್ಕಾರವು ಟೋಲ್ ಫ್ರೀ ಚೀಫ್ ಮಿನಿಸ್ಟರ್ ಹೆಲ್ಪ್‌ಲೈನ್ 1076 ಅನ್ನು ಗುರುವಾರದಿಂದ ಪ್ರಾರಂಭಿಸಿದೆ. ಇದು ದೂರುಗಳ ಬಗ್ಗೆ ಸರಿಯಾದ ಸಮಯಕ್ಕೆ ಕ್ರಮವನ್ನು ಜರುಗಿಸಲು ಅವಕಾಶ ಕೊಡಲಿದೆ. ಲಕ್ನೋದ ಲೋಕ ಭವನದಲ್ಲಿ ಸಹಾಯವಾಣಿಯನ್ನು ಆರಂಭಿಸಿ ಮಾತನಾಡಿದ ಮುಖ್ಯಮಂತ್ರಿ...

Read More

ಯುಪಿಯ ಆರೋಗ್ಯ, ಕಾನೂನು ಸುವ್ಯವಸ್ಥೆ, ಆಡಳಿತವನ್ನು ಬಲಪಡಿಸುತ್ತಿದ್ದಾರೆ ಯೋಗಿ

ಬಿಜೆಪಿಯು ಉತ್ತರ ಪ್ರದೇಶದಲ್ಲಿ ಅಭೂತಪೂರ್ವ ಬಹುಮತವನ್ನು ಗೆದ್ದು ಮತ್ತು ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎರಡು ವರ್ಷಗಳೇ ಕಳೆದಿವೆ. ಭಾರತದ ಅತಿದೊಡ್ಡ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಸಂನ್ಯಾಸಿ ಆದಿತ್ಯನಾಥ್ ಅವರನ್ನು ನೇಮಿಸುವ ಬಿಜೆಪಿಯ ನಿರ್ಧಾರವು ಮಹತ್ವ ಸಾಮಾಜಿಕ ಸಂದೇಶವನ್ನು ದೇಶಕ್ಕೆ...

Read More

Recent News

Back To Top