News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕರ್ನಾಟಕದಲ್ಲೂ NRC ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಸುಮಾರು 40 ಸಾವಿರ ಬಾಂಗ್ಲಾದೇಶಿ ಮುಸ್ಲಿಮರನ್ನು ಹೊರ ಹಾಕುವ ಸಲುವಾಗಿ ಕರ್ನಾಟಕದಲ್ಲೂ ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್ (NRC) ಅನ್ನು ಮಾಡಬೇಕು ಎಂದು ದಕ್ಷಿಣ ಬೆಂಗಳೂರು ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಲೋಕಸಭೆಯಲ್ಲಿ...

Read More

ವಿಜಯಪುರದ ಬಟ್ಟೆ ಅಂಗಡಿಯಲ್ಲಿ ಸಂಸ್ಕೃತದಲ್ಲಿ ಸಂವಾದ ನಡೆಸುವ ಉದ್ಯೋಗಿಗಳು – ವೀಡಿಯೋ ವೈರಲ್

ವಿಜಯಪುರ: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ವೈರಲ್ ಆಗುತ್ತಿದ್ದು, ಇದಕ್ಕೆ ಜನರ ಭಾರೀ ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಈ ವೀಡಿಯೋದಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯ ಬಟ್ಟೆ ಅಂಗಡಿಯೊಂದರಲ್ಲಿ ಶಾಸ್ತ್ರೀಯ ಭಾಷೆ ಸಂಸ್ಕೃತವನ್ನು ಎಲ್ಲಾ ಉದ್ಯೋಗಿಗಳು ಮಾತನಾಡುತ್ತಿರುವುದು ಗೋಚರಿಸುತ್ತದೆ. ವೀಡಿಯೋವು ವಿಜಯಪುರದ 3R ಗಾರ್ಮೆಂಟ್ಸ್ ಅಂಗಡಿಯಲ್ಲಿ ಚಿತ್ರೀಕರಿಸಿದ್ದಾಗಿದೆ, ಅಲ್ಲಿನ ಎಲ್ಲಾ...

Read More

Recent News

Back To Top