News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಠ್ಯಪುಸ್ತಕಗಳಿಂದ ಟಿಪ್ಪು ಸುಲ್ತಾನನ ಬಗೆಗಿನ ಎಲ್ಲಾ ಪಠ್ಯವನ್ನು ಕೈಬಿಡಲು ನಿರ್ಧರಿಸಿದ ಬಿಎಸ್­ವೈ ಸರ್ಕಾರ

ಬೆಂಗಳೂರು: ಟಿಪ್ಪು ಸುಲ್ತಾನ್ ಹೆಸರನ್ನು ಶಾಲಾ ಪಠ್ಯಪುಸ್ತಕಗಳಿಂದ ತೆಗೆದುಹಾಕುವ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿದ್ದಾರೆ. “ಟಿಪ್ಪು ಜಯಂತಿ ಆಚರಣೆಯನ್ನು ನಾವು ಈಗಾಗಲೇ ರದ್ದುಗೊಳಿಸಿದ್ದೇವೆ. ಇದೀಗ ಪಠ್ಯಪುಸ್ತಕಗಳಲ್ಲಿ ಇರುವ ಟಿಪ್ಪು ಸುಲ್ತಾನನ ಬಗೆಗಿನ ಎಲ್ಲಾ ಪಠ್ಯವನ್ನು ಕೈಬಿಡಲು ನಿರ್ಧರಿಸಿದ್ದೇವೆ....

Read More

Recent News

Back To Top