News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹರಿಯಾಣ : ಬಿಜೆಪಿಗೆ ಬೆಂಬಲ ನೀಡಲು ಮುಂದಾದ ಆರು ಪಕ್ಷೇತರ ಶಾಸಕರು

ಚಂಡೀಗಢ: ಹರಿಯಾಣದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ಮಾಡುವುದು ಬಹುತೇಕ ಖಚಿತಗೊಂಡಿದೆ. ಆರು ಮಂದಿ ಪಕ್ಷೇತರ ಶಾಸಕರುಗಳು ಬಿಜೆಪಿಗೆ ಬೇಷರತ್ ಬೆಂಬಲವನ್ನು ನೀಡಿದ್ದಾರೆ. ಹೀಗಾಗಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆಯನ್ನು ಏರಲಿದೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ...

Read More

ಪಾರದರ್ಶಕತೆ, ಪ್ರಗತಿಪರ ನೀತಿ, ಉತ್ತಮ ಆಡಳಿತ : ನವ ಹರಿಯಾಣವನ್ನು ರೂಪಿಸಿದ ಖಟ್ಟರ್

ಕಳೆದ ಐದು ವರ್ಷಗಳಲ್ಲಿ ರಾಷ್ಟ್ರವು ಹೊಣೆಗಾರಿಕೆ, ಪಾರದರ್ಶಕತೆ ಮತ್ತು ನಾಗರಿಕರ ಭಾಗವಹಿಸುವಿಕೆಯ ಆಡಳಿತದ ಆದರ್ಶಗಳಲ್ಲಿ ಅಭೂತಪೂರ್ವ ವೃದ್ಧಿಯನ್ನು ಕಂಡಿದೆ. ಹೊಸ ಭಾರತದ ಸಾಮೂಹಿಕ ದೃಷ್ಟಿಕೋನವು ಪ್ರತಿಯೊಬ್ಬ ಭಾರತೀಯನನ್ನೂ ಒಂದು ಸಾಮಾನ್ಯ ಗುರಿಯೊಂದಿಗೆ ಒಂದುಗೂಡಿಸಿದೆ. ಅದುವೇ ಈ ಮಹತ್ವದ ಪ್ರಯಾಣದಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಪ್ರೇರಣೆ ನೀಡುತ್ತಿದೆ. ಪ್ರಧಾನಿ...

Read More

Recent News

Back To Top