News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಯೋಧ್ಯೆಯಲ್ಲಿ ಶ್ರೀರಾಮನ ಮ್ಯೂಸಿಯಂ ಸ್ಥಾಪನೆಗೆ ಯುಪಿ ಸಂಪುಟ ಅನುಮೋದನೆ

ಲಕ್ನೋ: ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಅಯೋಧ್ಯೆಯಲ್ಲಿ ಶ್ರೀರಾಮನ ಬಗೆಗಿನ ಡಿಜಿಟಲ್ ಮ್ಯೂಸಿಯಂ ಅನ್ನು ನಿರ್ಮಿಸುವ ಪ್ರಸ್ತಾಪಕ್ಕೆ ಉತ್ತರಪ್ರದೇಶ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಈ ಮಾಹಿತಿಯನ್ನು ಸಂಪುಟ ಸಚಿವ ಶ್ರೀಕಾಂತ್ ಶರ್ಮಾ ಸುದ್ದಿಗಾರರಿಗೆ ನೀಡಿದರು....

Read More

ಭಾರತದ ಮಣ್ಣು ಮತ್ತು ಆತ್ಮದಿಂದ ಶ್ರೀರಾಮನನ್ನು ಬೇರ್ಪಡಿಸಲು ಸಾಧ್ಯವಿಲ್ಲ: ಆರೀಫ್ ಮೊಹಮ್ಮದ್ ಖಾನ್

ನವದೆಹಲಿ: ಶ್ರೀರಾಮ ಭಾರತದ ಸಂಪ್ರದಾಯ, ಸಂಸ್ಕೃತಿ ಮತ್ತು ಇತಿಹಾಸದ ಅವಿಭಾಜ್ಯ ಭಾಗವಾಗಿದ್ದಾನೆ. ಭಾರತದ ಮಣ್ಣು ಮತ್ತು ಆತ್ಮದಿಂದ ಆತನನ್ನು ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಕೇಂದ್ರ ಸಚಿವ ಮತ್ತು ಈಗಿನ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ. ದೆಹಲಿಯ ಕಾನ್‌ಸ್ಟಿಟ್ಯೂಶನ್...

Read More

Recent News

Back To Top