Date : Monday, 19-08-2019
ಬೆಂಗಳೂರು: ಶ್ರೀರಾಮಚಂದ್ರಾಪುರಮಠದ ಸಾವಿರಕ್ಕೂ ಹೆಚ್ಚು ಶಿಷ್ಯಭಕ್ತರು ಅದ್ದೂರಿ- ಆಡಂಬರದ ಜೀವನಕ್ಕೆ ವಿದಾಯ ಹೇಳಿ ಭಾನುವಾರ ಸರಳ ಜೀವನದ ಪ್ರತಿಜ್ಞೆ ಕೈಗೊಂಡರು. ತಕ್ಷಶಿಲಾ ವಿಶ್ವವಿದ್ಯಾನಿಲಯದ ಪುನರವತರಣದ ಮಹಾಸಂಕಲ್ಪವಾಗಿ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿಯವರು ಅನುಗ್ರಹಿಸುತ್ತಿರುವ ಧಾರಾ ರಾಮಾಯಣದ ಅಂಗವಾಗಿ ಇಲ್ಲಿನ ಗಿರಿನಗರ ರಾಮಾಶ್ರಮದಲ್ಲಿ ನಡೆದ ತ್ಯಾಗ ಪರ್ವದಲ್ಲಿ...