News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀನಗರ ಶಾಲೆಗಳನ್ನು ಆಧುನೀಕರಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದಲ್ಲಿನ ಸರ್ಕಾರಿ ಶಾಲೆಗಳನ್ನು ಪರಿವರ್ತನೆಗೊಳಿಸುವಂತಹ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಆರಂಭಿಸಲು ಅಲ್ಲಿನ ಆಡಳಿತ ನಿರ್ಧರಿಸಿದೆ. ವೈವಿಧ್ಯ ಅಧ್ಯಯನ ಮತ್ತು ಸ್ಪರ್ಧಾತ್ಮಕ ಅಧ್ಯಯನ ಪರಿಕರಗಳನ್ನು ಹೊಂದಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಶಾಲೆಗಳನ್ನು ರೂಪಿಸುವುದು ಈ ಯೋಜನೆಗಳ ಉದ್ದೇಶವಾಗಿದೆ. ಶ್ರೀನಗರದ ಉಪ...

Read More

ಜಮ್ಮು ಕಾಶ್ಮೀರ : ಸಿಬ್ಬಂದಿ ಕೊರತೆಯಿರುವ ಶಾಲೆಯಲ್ಲಿ ಉಚಿತ ಬೋಧನೆ ಮಾಡುತ್ತಿದ್ದಾಳೆ ಕಾರ್ಮಿಕನ ಮಗಳು

ಉಧಂಪುರ: ಜಮ್ಮು ಕಾಶ್ಮೀರದ ಉಧಂಪುರದಲ್ಲಿನ ಸರ್ಕಾರಿ ಶಾಲೆಯೊಂದರಲ್ಲಿ ಸಿಬ್ಬಂದಿಗಳ ಕೊರತೆ ಇರುವ ಹಿನ್ನಲೆಯಲ್ಲಿ ಕಾರ್ಮಿಕನ ಮಗಳೊಬ್ಬಳು ಅಲ್ಲಿನ ಮಕ್ಕಳಿಗೆ ಉಚಿತವಾಗಿ ಪಾಠವನ್ನು ಹೇಳಿಕೊಡುತ್ತಿದ್ದಾರೆ. ಉಧಂಪುರದ ಸರ್ಕಾರಿ ಮಧ್ಯಮ ಶಾಲೆ ಅತ್ಯಂತ ಕುಗ್ರಾಮ ಪ್ರದೇಶದಲ್ಲಿ ಇದ್ದು, ಬೋಧನಾ ಸಿಬ್ಬಂದಿಯ ಕೊರತೆಯನ್ನು ಎದುರಿಸುತ್ತಿದೆ. ಒಂದರಿಂದ ಎಂಟನೇ ತರಗತಿಯವರೆಗೆ ಶಿಕ್ಷಣವನ್ನು...

Read More

Recent News

Back To Top