News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 19th February 2026

×
Home About Us Advertise With s Contact Us

ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನ ಕೆಳಮಟ್ಟಕ್ಕೆ ಇಳಿದಷ್ಟೂ, ಭಾರತ ಮೇಲೇರಲಿದೆ: ಯುಎನ್ ರಾಯಭಾರಿ

ವಿಶ್ವಸಂಸ್ಥೆ: ಮುಂದಿನ ವಾರ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ಥಾನವು ಕೆಳಮಟ್ಟಕ್ಕೆ ಇಳಿಯಲು ಪ್ರಯತ್ನಿಸಿದರೆ ಭಾರತವು ಉನ್ನತಮಟ್ಟವನ್ನು ಏರುತ್ತದೆ ಎಂದು ವಿಶ್ವಸಂಸ್ಥೆಯ ಭಾರತ ರಾಯಭಾರಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ಭಯೋತ್ಪಾದನೆಯನ್ನು ನೆಚ್ಚಿಕೊಂಡಿರುವ ಪಾಕಿಸ್ಥಾನಕ್ಕೆ ಭಾರತದ ವಿರುದ್ಧ ದ್ವೇಷ ಕಾರುವುದೇ ದೊಡ್ಡ ಕಾಯಕವಾಗಿಬಿಟ್ಟಿದೆ...

Read More

‘ಕಾಶ್ಮೀರ ನಿರ್ಧಾರ ಸಂಪೂರ್ಣ ಆಂತರಿಕ’ : ವಿಶ್ವಸಂಸ್ಥೆಯ ಗುಪ್ತ ಸಭೆಯ ಬಗ್ಗೆ ಭಾರತದ ಪ್ರತಿಕ್ರಿಯೆ

ನವದೆಹಲಿ: ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಭಾರತದ ನಿರ್ಧಾರ ಬಗ್ಗೆ ಚರ್ಚೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಗುಪ್ತ ಸಭೆಯನ್ನು ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತ, ” ಕಾಶ್ಮೀರದ ಬಗೆಗಿನ ನಿರ್ಧಾರ ಸಂಪೂರ್ಣ ಆಂತರಿಕವಾದುದು” ಎಂದು ಪುನರುಚ್ಛರಿಸಿದೆ. ಪಾಕಿಸ್ಥಾನದ ಆಪ್ತ...

Read More

Recent News

Back To Top