News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೆಹಲಿಯಲ್ಲಿ ಸಿಎಎ ಹಿಂಸಾಚಾರಕ್ಕೆ ಕಾಂಗ್ರೆಸ್, ತುಕ್ಡೇ ತುಕ್ಡೇ ಗ್ಯಾಂಗ್ ಕಾರಣ : ಅಮಿತ್ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯ ಹೆಸರಿನಲ್ಲಿ ದೆಹಲಿಯಲ್ಲಿ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು, ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಪಾಠ ಕಲಿಸಬೇಕೆಂದು ಜನರಲ್ಲಿ ಮನವಿ ಮಾಡಿಕೊಂಡರು....

Read More

ಇಬ್ಬರು ಬಂಧಿತ ಪಾಕ್ ಮೂಲದ ಭಯೋತ್ಪಾದಕರಿಂದ ಪಾಕ್ ಕುತಂತ್ರ ಬಯಲು

ಶ್ರೀನಗರ:  ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಭಾರತೀಯ ಭದ್ರತಾ ಪಡೆಗಳಿಗೆ ಮಹತ್ವದ ಪ್ರಗತಿ ಸಿಕ್ಕಿದೆ, ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದ್ದು, ಇವರು ಪಾಕಿಸ್ಥಾನಿ ಪ್ರಜೆಗಳಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರನ್ನು ನಿರಂತರವಾಗಿ ವಿಚಾರಣೆಗೊಳಪಡಿಸಲಾಗುತ್ತಿದ್ದು, ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರವನ್ನು ಹರಡಲು ಇವರನ್ನು ಪಾಕಿಸ್ಥಾನ ಕಳುಹಿಸಿಕೊಟ್ಟಿದೆ...

Read More

Recent News

Back To Top