News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

78ನೇ ವಸಂತಕ್ಕೆ ಕಾಲಿಡುತ್ತಿರುವ ಕರ್ನಾಟಕದ ಜನನಾಯಕ ಬಿಎಸ್‌ವೈ

2019ರ ಜುಲೈ ತಿಂಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಯು ಅಧಿಕಾರದ ಗದ್ದುಗೆಯನ್ನು ಏರಿತು. ಬಿ. ಎಸ್. ಯಡಿಯೂರಪ್ಪ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು. ಆದರೂ ಯಡಿಯೂರಪ್ಪನವರು ಅಧಿಕಾರಕ್ಕೇರಿದ್ದನ್ನು ಮುಕ್ತಕಂಠದಿಂದ ಹೊಗಳಲು ಕೇಂದ್ರ ನಾಯಕತ್ವ ಹಿಂಜರಿದಿತ್ತು.  14 ತಿಂಗಳು ಹಳೆಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವು ಪತನಗೊಂಡಾಗ, ಪ್ರಧಾನಿ ನರೇಂದ್ರ...

Read More

Recent News

Back To Top