News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 15th January 2026

×
Home About Us Advertise With s Contact Us

ಭ್ರಷ್ಟಾಚಾರವನ್ನು ಸ್ವಚ್ಛಗೊಳಿಸುತ್ತಿದೆ ಮೋದಿ ಸರ್ಕಾರ : ಮತ್ತೆ 15 ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

ನವದೆಹಲಿ: ನರೇಂದ್ರ ಮೋದಿ ಸರ್ಕಾರವು ಭ್ರಷ್ಟಾಚಾರ ನಿರ್ಮೂಲನೆ ಮೂಲಕ ಕ್ರಾಂತಿಯನ್ನುಂಟು ಮಾಡಲು ಧೃಢ ಸಂಕಲ್ಪವನ್ನು ತೆಗೆದುಕೊಂಡಿದೆ. ಅಧಿಕಾರಿಗಳಲ್ಲಿ  ವೃತ್ತಿಪರತೆಯ ಅಂಶವನ್ನು ತರಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಸರ್ಕಾರ ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಭ್ರಷ್ಟಾಚಾರ ಹಾಗೂ ಕಾನೂನುಬಾಹಿರ ಕೃತ್ಯಗಳ ಆರೋಪದಡಿ ಆದಾಯ ತೆರಿಗೆ...

Read More

Recent News

Back To Top