News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಆಧಾರ್ ಮಸೂದೆಗೆ ಅಧಿಕೃತ ತಿದ್ದುಪಡಿ ತರಲು ಕೇಂದ್ರ ಸಂಪುಟದ ಒಪ್ಪಿಗೆ

ನವದೆಹಲಿ: ‘ಆಧಾರ್ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆ 2019’ ಗೆ ಅಧಿಕೃತ ತಿದ್ದುಪಡಿಗಳನ್ನು ತರಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆಯನ್ನು ನೀಡಿದೆ. ಸಬ್ಸಿಡಿಗಳ ವಿತರಣೆಯಲ್ಲಿ ವಿಶಿಷ್ಟ ಗುರುತಿನ ಸಂಖ್ಯೆಯಾದ ಆಧಾರ್ ಅನ್ನು ಬಳಕೆ ಮಾಡಿಕೊಳ್ಳಲು ಈ ಮಸೂದೆಯು  ರಾಜ್ಯಗಳಿಗೆ ಅನುವು ಮಾಡಿಕೊಡಲಿದೆ. ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿಯನ್ನು ನೀಡಿದ ಕೇಂದ್ರ ಮಾಹಿತಿ...

Read More

ಕೊಡಗಿನಲ್ಲಿ ಮನೆಬಾಗಿಲಿಗೆ ಆಧಾರ್ – ಕೊಡಗು ಜಿಲ್ಲಾಡಳಿತದ ವಿನೂತನ ಕ್ರಮ

ಆಧಾರ್ ನೋಂದಣಿ ಈಗ ಬಹುದೊಡ್ಡ ಸಮಸ್ಯೆಯಾಗಿದೆ. ಎಲ್ಲೆಡೆಯೂ ಸಮಸ್ಯೆಗಳ ಸುಳಿ. ಈ ಸಂದರ್ಭದಲ್ಲಿ ಜಿಲ್ಲಾಡಳಿತಗಳು ಸೂಕ್ತ ಕ್ರಮ ಕೈಗೊಳ್ಳಬೇಕು, ಸರಕಾರಗಳು ಸೂಕ್ತ ನಿರ್ದೇಶನ ನೀಡಬೇಕು. ಈಗಲೂ ಅನೇಕ ಮಂದಿಗೆ ಆಧಾರ್ ಕಾರ್ಡ್ ಆಗಿಲ್ಲ, ಆಧಾರ್ ತಿದ್ದುಪಡಿಯೂ ಆಗಿಲ್ಲ. ಇಂತಹ ಸಂದರ್ಭದಲ್ಲಿ ಕೊಡಗು...

Read More

Recent News

Back To Top