News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 31st January 2026

×
Home About Us Advertise With s Contact Us

ಅಂಬಿಕಾಪುರದಲ್ಲಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಸಿಮಿ

ರಾಯ್ಪುರ್: ಪ್ರಧಾನಿ ನರೇಂದ್ರ ಮೋದಿಯವರನ್ನು ಅವರು ಪ್ರಧಾನಿಯಾಗುವುದಕ್ಕಿಂತ ಮುಂಚೆ ಛತ್ತೀಸ್‌ಗಢದ ಅಂಬಿಕಾಪುರದಲ್ಲಿ ಹತ್ಯೆ ಮಾಡಲು ಸಂಚು ರೂಪಿಸಿದ್ದೆವು ಎಂಬ ಆಘಾತಕಾರಿ ಮಾಹಿತಿಯನ್ನು ಸಿಮಿ ಉಗ್ರ ಸಂಘಟನೆಯ ಬಂಧಿತ ಸದಸ್ಯ ಗರ್ಫಾನ್ ಬಹಿರಂಗಪಡಿಸಿದ್ದಾನೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗರ್ಪಾನ್‌ನನ್ನು ಬಂಧಿಸಲಾಗಿದೆ. ರಾಯ್‌ಪುರ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು,...

Read More

Recent News

Back To Top