News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತುರ್ತು ಪರಿಸ್ಥಿತಿಯ ಕರಾಳ ಅಧ್ಯಾಯಕ್ಕೆ 44 ವರ್ಷ

ಭಾರತದ ರಾಜಕೀಯ ಚರಿತ್ರೆಗೆ ನಿರ್ಣಾಯಕ ತಿರುವು ಕೊಟ್ಟ 1975 ರ ತುರ್ತುಪರಿಸ್ಥಿತಿಯ ಕರಾಳ ಅಧ್ಯಾಯಕ್ಕೆ ಈಗ ಬರೋಬ್ಬರಿ 44 ವರ್ಷ. 1975ರ ಜೂನ್ 25ರ ರಾತ್ರಿಯಾಗುತ್ತಿದ್ದಂತೆ ಒಂದು ಕರಾಳ ಸಂಚಿನ ಚಕ್ರ ವೇಗವಾಗಿ ತಿರುಗತೊಡಗಿತ್ತು. ಭಾರತದ 60 ಕೋಟಿ ಜನ ಗಾಢ ನಿದ್ದೆಯಲ್ಲಿದ್ದಾಗ ಅವರ...

Read More

ತುರ್ತುಪರಿಸ್ಥಿತಿ ಭಾರತದ ಇತಿಹಾಸದ ಕರಾಳ ಅಧ್ಯಾಯ: ರಾಜನಾಥ್ ಸಿಂಗ್

ನವದೆಹಲಿ: ಇಂದಿರಾ ಗಾಂಧಿ ಸರ್ಕಾರವು ಭಾರತದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರಿ 44 ವರ್ಷಗಳಾಗಿವೆ. ಇಂದು ದೇಶ ತುರ್ತು ಪರಿಸ್ಥಿತಿಯ ಕರಾಳ ದಿನವನ್ನು ಸ್ಮರಿಸುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ತುರ್ತು ಪರಿಸ್ಥಿತಿ ಭಾರತೀಯ ಇತಿಹಾಸದ ಒಂದು ಕರಾಳ ಅಧ್ಯಾಯ...

Read More

ನೆಹರು ವಂಶಸ್ಥರು ಟೀಕೆ, ಹೊಣೆಗಾರಿಕೆಯನ್ನು ಮೀರಿದವರೇ?

ಭಾರತದಲ್ಲಿ ನೆಹರು ವಂಶಸ್ಥರನ್ನು ಟೀಕೆ ಮತ್ತು ಹೊಣೆಗಾರಿಕೆಯನ್ನು ಮೀರಿದವರು ಎಂದು ಪರಿಗಣಿಸಲಾಗುತ್ತದೆ. ರಾಜಮನೆತನದ ದರ್ಬಾರ್­ಗೆ ವಿಧೇಯವಾಗಿರುವ ಕೆಲವೊಂದು ಮುಖ್ಯವಾಹಿನಿಯ ಮಾಧ್ಯಮಗಳು ಯಾರಾದರೂ ಅವರ ಮೇಲೆ ಬೆರಳನ್ನು ತೋರಿಸಲು ಪ್ರಯತ್ನಿಸಿದಾಗ ಸಮರ್ಥನೆಗಿಳಿಯುತ್ತವೆ. ರಾಜವಂಶವನ್ನು ರಕ್ಷಿಸಲು ಸ್ವತಃ ಫೀಲ್ಡ್­ಗೆ ಇಳಿಯುತ್ತವೆ. ಅದೇನೇ ಇದ್ದರೂ, ಈ ರಾಜಮನೆತನದಿಂದ ಸಿಂಹಾಸನವನ್ನು...

Read More

Recent News

Back To Top