News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀನಗರದಲ್ಲಿ ಹಿಂಸೆಗೆ ತಿರುಗಿದ ಪ್ರತಿಭಟನೆ

ಶ್ರೀನಗರ: ಪ್ರತ್ಯೇಕತಾವಾದಿ ಮಸರತ್ ಆಲಂನ ಬಂಧನವನ್ನು ಖಂಡಿಸಿ ಶ್ರೀನಗರದಲ್ಲಿ ಶುಕ್ರವಾರ ಹಿಂಸಾತ್ಮಕ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಜಮ್ಮು ಕಾಶ್ಮೀರ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿಚಾರ್ಜ್ ನಡೆಸುತ್ತಿದ್ದಾರೆ, ಅಶ್ರುವಾಯು ಪ್ರಯೋಗ ಮಾಡುತ್ತಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಕಲ್ಲು ತೂರಾಟವನ್ನು ನಡೆಸುತ್ತಿದ್ದಾರೆ, ಜನರನ್ನು ಚದುರಿಸಲು...

Read More

ದೇಶದ್ರೋಹಿ ಆಲಂ ಬಂಧನ

ಶ್ರೀನಗರ: ಕೇಂದ್ರದ ತೀವ್ರ ಒತ್ತಡದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರ ಪೊಲೀಸರು ದೇಶದ್ರೋಹಿ ಪ್ರತ್ಯೇಕತಾವಾದಿ, ಭಾರತದ ನೆಲದಲ್ಲಿ ಪಾಕಿಸ್ಥಾನದ ಧ್ವಜ ಹಾರಿಸಿದ್ದ ಮಸರತ್ ಆಲಂನನ್ನು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಸಮಾವೇಶದಲ್ಲಿ ಈತ ಮತ್ತು ಈತನ ಬೆಂಬಲಿಗರು ಶ್ರೀನಗರದ ಲಾಲ್‌ಚೌಕ್‌ನಲ್ಲಿ ಪಾಕ್...

Read More

Recent News

Back To Top