News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

11 ಭಾರತೀಯರಿಗೆ ಬ್ಯಾಂಕಿಂಗ್ ವಿವರಗಳನ್ನು ಹಂಚಿಕೊಳ್ಳಲು ಸ್ವಿಸ್ ಸೂಚನೆ

ನವದೆಹಲಿ: ಸ್ವಿಸ್ ಬ್ಯಾಂಕಿನಲ್ಲಿ ಖಾತೆ ಹೊಂದಿರುವವರ ಬಗ್ಗೆ ಮಾಹಿತಿ ಹಂಚಿಕೊಳ್ಳುವ ಪ್ರಕ್ರಿಯೆಯನ್ನು ಸ್ವಿಜ್ಜರ್ಲ್ಯಾಂಡ್ ಆರಂಭಿಸಿದೆ. ಭಾರತ ಸರ್ಕಾರಕ್ಕೆ ಮಾಹಿತಿಯನ್ನು ಹಂಚಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಖಾತೆ ಹೊಂದಿರುವ 11 ಮಂದಿ ಭಾರತೀಯರಿಗೆ ನೋಟಿಸ್ ಜಾರಿಗೊಳಿಸಿದೆ. ಮೇ.21ರಿಂದ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಭಾರತದೊಂದಿಗೆ ಮಾಹಿತಿಯನ್ನು...

Read More

ವಾರಣಾಸಿಯಲ್ಲಿ ಜನರಿಗೆ ಮೋದಿ ಸಾಧನೆಗಳೇನು ಎಂಬ ಪ್ರಶ್ನೆ ಕೇಳಿ ಮುಖಭಂಗ ಅನುಭವಿಸಿದ ರಾಜ್­ದೀಪ್ ಸರ್ದೇಸಾಯಿ

ವಾರಣಾಸಿ: ಮೇ 19 ರಂದು ಚುನಾವಣೆಯನ್ನು ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಸ್ವಕ್ಷೇತ್ರ ವಾರಣಾಸಿಯಲ್ಲಿ ಗ್ರೌಂಡ್ ರಿಪೋರ್ಟಿಂಗ್ ಮಾಡಿದ ಇಂಡಿಯಾ ಟುಡೇ ಪತ್ರಕರ್ತ ರಾಜ್­ದೀಪ್ ಸರ್ದೇಸಾಯಿ ಅವರು ಇಲ್ಲಸಲ್ಲದ ಪ್ರಶ್ನೆ ಕೇಳಿ ಜನರಿಂದ ಮುಖಭಂಗವನ್ನು ಅನುಭವಿಸಿದ್ದಾರೆ. ಮೋದಿ ವಿರೋಧಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ...

Read More

Recent News

Back To Top