News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಂಗಾ ಜಲಾನಯನ ಪ್ರದೇಶದಲ್ಲಿ 10 ಸಾವಿರ ರುದ್ರಾಕ್ಷಿ ಮರಗಳನ್ನು ನೆಡಲು ನಿರ್ಧಾರ

ನವದೆಹಲಿ: ಗಂಗಾ ನದಿಯ ಜಲಾನಯನ ಪ್ರದೇಶದಲ್ಲಿ ಹಸಿರು ಪರಿಸರ ವ್ಯವಸ್ಥೆಯನ್ನು ವೃದ್ಧಿಸುವ ಸಲುವಾಗಿ ರುದ್ರಾಕ್ಷಿ ಮರಗಳನ್ನು ಬೆಳೆಸಲು ನಿರ್ಧರಿಸಲಾಗಿದೆ. ರಾಷ್ಟ್ರೀಯ ಶುದ್ಧ ಗಂಗಾ ಮಿಶನ್ (NMCG) ಅಡಿಯಲ್ಲಿ ‘ಉತ್ತರಾಖಂಡದಲ್ಲಿ ರುದ್ರಾಕ್ಷಿ ಮರಗಳ ನೆಡುವಿಕೆ’ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳುವ ಸಲುವಾಗಿ ಎಚ್­ಸಿಎಲ್ ಫೌಂಡೇಶನ್ ಮತ್ತು INTACH ನಡುವೆ ತಿಳುವಳಿಕೆ...

Read More

ಇನ್ನು 50 ವರ್ಷ ಕಳೆದರೂ ಗಂಗೆ ಶುದ್ಧಳಾಗಲ್ಲ

ವಾರಣಾಸಿ: ಗಂಗಾ ಶುದ್ದೀಕರಣಕ್ಕೆ ಎನ್‌ಡಿಎ ಸರ್ಕಾರ ಮಹತ್ವದ ‘ನಮಾಮಿ ಗಂಗೆ’ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಗಂಗೆಯನ್ನು ಶುದ್ಧ ಮಾಡೇ ತೀರುತ್ತೇವೆ ಎಂದು ಸರ್ಕಾರ ಪಣತೊಟ್ಟಿದೆ. ಆದರೆ ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ತಮ್ಮದೇ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ, ಪ್ರಸ್ತುತ...

Read More

Recent News

Back To Top