News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭೂಸ್ವಾಧೀನ ಮಸೂದೆಯ ಸುಗ್ರೀವಾಜ್ಞೆ ಮರುಜಾರಿ

ನವದೆಹಲಿ: ರಾಷ್ಟ್ರಪತಿಯವರು ಸಮ್ಮತಿ ಸೂಚಿಸಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಭೂಸ್ವಾಧೀನ ಮಸೂದೆಯ ಸುಗ್ರಿವಾಜ್ಞೆಯನ್ನು ಶುಕ್ರವಾರ ಮರುಜಾರಿಗೊಳಿಸಿದೆ. ರಾಜ್ಯಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಳ್ಳಲು ವಿಫಲವಾದ ಹಿನ್ನಲೆಯಲ್ಲಿ ಸುಗ್ರೀವಾಜ್ಞೆಯನ್ನು ಮರು ಜಾರಿಗೊಳಿಸಲಾಗಿದೆ. ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತವಿಲ್ಲದ ಕಾರಣ ಈ ಮಸೂದೆ ಅಂಗೀಕಾರಗೊಳ್ಳಲಿ ವಿಫಲವಾಗಿದೆ. ಬಹುಮತವಿರುವ...

Read More

Recent News

Back To Top