News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜುಲೈ 28 ರಂದು ‘ಮನ್ ಕೀ ಬಾತ್’ : ಅಭಿಪ್ರಾಯ ಹಂಚಿಕೊಳ್ಳುವಂತೆ ಜನರಿಗೆ ಮೋದಿ ಕರೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ 28 ರಂದು  ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ  ತಮ್ಮ ಆಲೋಚನೆಗಳನ್ನು, ಚಿಂತನೆಗಳನ್ನು ರಾಷ್ಟ್ರದ ಜನತೆಯೊಂದಿಗೆ ಹಂಚಿಕೊಳ್ಳಲಿದ್ದಾರೆ. ಎರಡನೇ ಅವಧಿಯ ಎನ್­ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅವರು ನಡೆಸುತ್ತಿರುವ ಎರಡನೇ ರೇಡಿಯೋ ಕಾರ್ಯಕ್ರಮ ಇದಾಗಿದೆ....

Read More

ವರ್ಲ್ಡ್ ಯೂನಿವರ್ಸಿಟಿ ಗೇಮ್ಸ್­ನಲ್ಲಿ ಚಿನ್ನ ಗೆದ್ದ ದ್ಯುತಿ ಚಂದ್­ಗೆ ರಾಷ್ಟ್ರಪತಿ, ಪ್ರಧಾನಿಯಿಂದ ಅಭಿನಂದನೆ

ನವದೆಹಲಿ: ನೇಪಲ್ಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಯೂನಿವರ್ಸಿಟಿ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 100 ಮೀಟರ್­ನಲ್ಲಿ ಬಂಗಾರದ ಪದಕವನ್ನು ಜಯಿಸಿದ ಭಾರತೀಯ ಸ್ಪ್ರಿಂಟರ್ ದ್ಯುತಿ ಚಂದ್ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಅಭಿನಂದಿಸಿದ್ದಾರೆ. “ನೇಪಲ್ಸ್‌ನಲ್ಲಿ ನಡೆದ ಯೂನಿವರ್ಸಿಯೇಡ್, ವರ್ಲ್ಡ್ ಯೂನಿವರ್ಸಿಟಿ ಗೇಮ್ಸ್­ನಲ್ಲಿ 100 ಮೀ ಸ್ಪ್ರಿಂಟ್ ಗೆದ್ದ ದ್ಯುತಿ ಚಂದ್ ಅವರಿಗೆ...

Read More

Recent News

Back To Top