News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

RSSನ ಎಬಿಪಿಎಸ್ ರದ್ದು : ಕೊರೋನವೈರಸ್ ಬಗ್ಗೆ ಜಾಗೃತಿ ಮೂಡಿಸಲು ಸ್ವಯಂಸೇವಕರಿಗೆ ಕರೆ

ಬೆಂಗಳೂರು:  ಬೆಂಗಳೂರಿನಲ್ಲಿ ಮಾರ್ಚ್ 15 ರಿಂದ ನಡೆಯಬೇಕಿದ್ದ ಆರ್‌ಎಸ್‌ಎಸ್‌ನ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆ (ಎಬಿಪಿಎಸ್)ಯನ್ನು  ರದ್ದುಪಡಿಸಲಾಗಿದೆ. ಕೊರೋನವೈರಸ್ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳು ಮತ್ತು ಸಲಹೆಗಳ ಹಿನ್ನಲೆಯಲ್ಲಿ ಎಬಿಪಿಎಸ್ ಅನ್ನು ರದ್ದುಗೊಳಿಸಲಾಗಿದೆ ಎಂದು ಆರ್‌ಎಸ್‌ಎಸ್ ಸಹಕಾರ್ಯವಾಹ...

Read More

Recent News

Back To Top