Date : Tuesday, 09-07-2019
ನವದೆಹಲಿ: ರೈತರ ಕಲ್ಯಾಣಕ್ಕಾಗಿ ಭಾರತ ಸರ್ಕಾರ ಅನೇಕ ನವೀನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಭಾರತೀಯ ರೈತರ ಆದಾಯವನ್ನು ದ್ವಿಗುಣಗೊಳಿಸಲು ನೆರವಾಗುವ ಸಲುವಾಗಿ ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ಪಂಚಾಯತ್ ರಾಜ್ (ಎನ್ಐಆರ್ಡಿಪಿಆರ್) ಆ್ಯಕ್ವಾಕಲ್ಚರ್ನಲ್ಲಿ ಹೊಸ ತಂತ್ರಜ್ಞಾನವನ್ನು ರೂಪಿಸುತ್ತಿದೆ. ಎನ್ಐಆರ್ಡಿಪಿಆರ್ ಇತ್ತೀಚೆಗೆ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ...