News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೀರಿನ ಲಭ್ಯತೆ ಹೆಚ್ಚಿಸಲು ಇಸ್ರೇಲ್ ಸಹಾಯದೊಂದಿಗೆ ಬುಂದೇಲ್­ಖಂಡ್­ನಲ್ಲಿ ಯೋಜನೆ ಆರಂಭಿಸಲಿದೆ ಯುಪಿ

ಲಕ್ನೋ: ಉತ್ತರ ಪ್ರದೇಶದ ಬುಂದೇಲ್­ಖಂಡ್ ಭಾಗದಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸುವ ಸಲುವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರವು ಇಸ್ರೇಲ್ ಸಹಾಯದೊಂದಿಗೆ ಯೋಜನೆಯೊಂದನ್ನು ಅನುಷ್ಠಾನಗೊಳಿಸಲು ಯೋಜನೆ ರೂಪಿಸಿದೆ. ನೀರಿನ ನಿರ್ವಹಣೆಯಲ್ಲಿ ಇಸ್ರೇಲ್ ರಾಷ್ಟ್ರದ ಪರಿಣತಿಯನ್ನು ಪಡೆದುಕೊಂಡು ಬರಗಾಲ ಪೀಡಿತ ಬುಂದೇಲ್­ಖಂಡ್ ಪ್ರದೇಶದಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸುವ...

Read More

ನೀರು ಉಳಿಸಲು ಬಾಳೆ ಎಲೆ ಬಳಸುತ್ತಿವೆ ಚೆನ್ನೈ ಹೋಟೆಲ್­ಗಳು

ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ನೀರಿನ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ, ಇದರಿಂದಾಗಿ ಜನರು ಎಲ್ಲಾ ಕೆಲಸಗಳಿಗೂ ಕಡಿಮೆ ನೀರು ಬಳಕೆಯ ಪರ್ಯಾಯ ಮಾರ್ಗವನ್ನು ಕಂಡುಹಿಡಿಯುವ ಅನಿವಾರ್ಯತೆಗೆ ಸಿಲುಕಿಕೊಂಡಿದ್ದಾರೆ. ನೀರಿನ ಸಂರಕ್ಷಣೆಯ ದೃಷ್ಟಿಯಿಂದ ಇಲ್ಲಿನ ಹೆಚ್ಚಿನ ಹೋಟೆಲ್ ಮತ್ತು ರೆಸ್ಟೋರೆಂಟ್­ಗಳು ಪ್ಲೇಟ್­ಗಳ ಬದಲು ಹಳೆಯ...

Read More

Recent News

Back To Top