News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕನ್ನಡ ರಾಜ್ಯೋತ್ಸವದ ಹಿನ್ನಲೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ  ಧ್ವಜಾರೋಹಣ ನೆರವೇರಿಸಿದರು. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಇಲಾಖೆಯು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಇದರಲ್ಲಿ ಭಾಗಿಯಾದ ಬಳಿಕ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು, ಇದಾದ ನಂತರದಲ್ಲಿ ಕನ್ನಡ ನಾಡ ಧ್ವಜಾರೋಹಣವನ್ನು...

Read More

ಲೆಫ್ಟಿನೆಂಟ್ ಕರ್ನಲ್ ಧೋನಿ ಸ್ವಾತಂತ್ರ್ಯ ದಿನಾಚರಣೆಯಂದು ಲೇಹ್‌ನಲ್ಲಿ ಧ್ವಜಾರೋಹಣ ನೆರವೇರಿಸುವ ಸಾಧ್ಯತೆ

ನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಈ ಸ್ವಾತಂತ್ರ್ಯ ದಿನಾಚರಣೆಯ ವೇಳೆ ಹೊಸದಾಗಿ ರಚನೆಯಾದ ಕೇಂದ್ರಾಡಳಿತ ಪ್ರದೇಶವಾದ ಲಡಾಕ್‌ನ ಲೇಹ್‌ನಲ್ಲಿ ಧ್ವಜಾರೋಹಣವನ್ನು ನೆರವೇರಿಸುವ ಸಾಧ್ಯತೆ ಇದೆ. ಭಾರತೀಯ ಸೇನೆಯಲ್ಲಿ ಗೌರವಾನ್ವಿತ ಲೆಫ್ಟಿನೆಂಟ್ ಕರ್ನಲ್ ಆಗಿರುವ...

Read More

Recent News

Back To Top